
ಅತ್ರ ಜನ್ಮಸಹಸ್ರಾಣಾಂ ಸಹಸ್ರೈರಪಿ ಕೋಟಿಭಿಃ |
ಕದಾಚಿಲ್ಲಭತೇ ಜನ್ತುರ್ಮಾನುಷ್ಯಂ ಪುಣ್ಯಸಞ್ಚಯಾತ್ ||
– ಗರುಡಪುರಾಣ, ಕಾಂಡ ೨, ಅಧ್ಯಾಯ ೪೯, ಶ್ಲೋಕ ೧೪
ಅರ್ಥ : ಸಾವಿರಾರು ವರ್ಷಗಳಲ್ಲಿ ಸಾವಿರಾರು ಕೋಟಿ ಪುಣ್ಯ ಸಂಚಯದ ನಂತರ, ಎಂದಾದರೊಮ್ಮೆ ಈ ಭಾರತಮಾತೆಯ ಉದರದಲ್ಲಿ ಮನುಷ್ಯ ಅಥವಾ ಪ್ರಾಣಿ – ಪಕ್ಷಿಗಳ ರೂಪದಲ್ಲಿ ಜನ್ಮ ಪಡೆಯುವ ಭಾಗ್ಯ ಸಿಗುತ್ತದೆ. (ಆಧಾರ : ಶ್ರೀ ಗೀತಾ ಸ್ವಾಧ್ಯಾಯ)
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಹಿಂದೂ ಜನಜಾಗೃತಿ ಸಮಿತಿಯಿಂದ ಛತ್ತೀಸ್ಗಢದ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರಿಗೆ ಸನ್ಮಾನ!
ಪಾಶ್ಚಾತ್ಯರ ಅಂಧಾನುಕರಣೆಯು ಸರ್ವನಾಶಕ್ಕೆ ಕಾರಣ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇತರರಿಗೆ ಸಹಾಯ ಮಾಡುವುದು ಮತ್ತು ಅದರಿಂದಾಗುವ ಕೊಡು-ಕೊಳ್ಳುವಿಕೆ ಲೆಕ್ಕಾಚಾರದ ಕುರಿತಾದ ಅಧ್ಯಾತ್ಮಶಾಸ್ತ್ರ
ಸನಾತನದ ಗ್ರಂಥ-ಕಿರುಗ್ರಂಥಗಳ ೧ ಕೋಟಿಗೂ ಹೆಚ್ಚು ಪ್ರತಿಗಳು ಪ್ರಕಾಶಿತ !
‘ವಂದೇ ಮಾತರಮ್’ : ಸರ್ವಸ್ವದ ಬಲಿದಾನಕ್ಕೆ ಪ್ರೇರಣೆ ನೀಡುವ ಮಂತ್ರ !