ಎಲ್ಲಿಯವರೆಗೆ ಭಾರತವು ಪಾಕಿಸ್ತಾನವನ್ನು ನಾಶಪಡಿಸುವುದಿಲ್ಲವೋ ಅಲ್ಲಿಯವರೆಗೆ ಇಂತಹ ಭಯೋತ್ಪಾದಕ ಕೃತ್ಯಗಳಾಗುವ ಸಾಧ್ಯತೆ ಶಾಶ್ವತ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ !

ನವ ದೆಹಲಿ : ಭಾರತದಲ್ಲಿ ಆತ್ಮಾಹುತಿ ದಾಳಿ ಮಾಡಲು ತಾಲಿಬಾನ್ ಮತ್ತು ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆ ಐ.ಎಸ್.ಐ. ಇವು ಇಸ್ಲಾಮಿಕ್ ಸ್ಟೇಟ್’ ಎಂಬ ಉಗ್ರ(ಭಯೋತ್ಪಾದಕ) ಸಂಘಟನೆಗೆ ಜವಾಬ್ದಾರಿಯನ್ನು ನೀಡಿವೆ, ಎಂದು ಭಾರತೀಯ ಗುಪ್ತಚರ ಇಲಾಖೆಯು ಮಾಹಿತಿ ನೀಡಿದೆ. ಇದರಲ್ಲಿ ಪಾಕ್ ಬೆಂಬಲಿತ ಭಯೋತ್ಪಾದಕರನ್ನು ದಾಳಿಗಾಗಿ ಬಳಸಿಕೊಳ್ಳುವ ಸಾಧ್ಯತೆಯಿದೆ. ‘ಇಸ್ಲಾಮಿಕ್ ಸ್ಟೇಟ್’ ಭಯೋತ್ಪಾದಕ ಸಂಘಟನೆಯಲ್ಲಿ ತರಬೇತಿ ಪಡೆದ ಭಯೋತ್ಪಾದಕರನ್ನು ಭಾರತಕ್ಕೆ ಕಳುಹಿಸಲಾಗುವುದು ಮತ್ತು ದಾಳಿ ನಡೆಸುವವರಿದ್ದಾರೆ. ಈ ಭಯೋತ್ಪಾದಕರಿಗೆ ಭಾರತದಲ್ಲಿ ಮೊದಲಿನಿಂದಲೇ ಇರುವ ಭಯೋತ್ಪಾದಕರು ಶಸ್ತ್ರಾಸ್ತ್ರಗಳನ್ನು ಪೂರೈಸಲಿದ್ದಾರೆ. ಭಾರತದಲ್ಲಿ ಹಿಂದುತ್ವನಿಷ್ಠ ನಾಯಕರು, ಹಿಂದೂ ದೇವಾಲಯಗಳು, ಭದ್ರತಾ ಪಡೆಗಳು ಮತ್ತು ಜನನಿಬಿಡ ಸ್ಥಳಗಳ ಮೇಲೆ ದಾಳಿಗಳಾಗುವ ಸಾಧ್ಯತೆಗಳಿವೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಪ್ರಧಾನಿ ಮೋದಿ ನನಗೆ ತುಂಬಾ ಇಷ್ಟ, ಅವರು ನನ್ನ ಒಳ್ಳೆಯ ಸ್ನೇಹಿತ ! : Donald Trump
ಭಾರತವು ಬಲವಂತವಾಗಿ ನುಸುಳುಕೋರರನ್ನು ಬಾಂಗ್ಲಾದೇಶಕ್ಕೆ ತಳ್ಳುತ್ತಿದೆ ! – ಬಾಂಗ್ಲಾದೇಶದ ಆರೋಪ : Bangladesh Allegation
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !