೧೯೮೪ ರಲ್ಲಾದ ಸಿಕ್ಖ್ ಗಲಭೆ ಪ್ರಕರಣ
ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿರುವ ದೋಷಿಗೆ ಜಾಮೀನು ಯಾತಕ್ಕಾಗಿ? ಅದರ ಬದಲು ಸಾವಿರಾರು ನಾಗರಿಕರ ಕೊಲೆ ಮಾಡಿದವನಿಗೆ ಗಲ್ಲು ಶಿಕ್ಷೆ ವಿಧಿಸಬೇಕಾಗಿತ್ತು !
ನವ ದೆಹಲಿ – ೧೯೮೪ರಲ್ಲಿ ದಿವಂಗತ ಪ್ರಧಾನಮಂತ್ರಿ ಇಂದಿರಾ ಗಾಂಧಿಯವರ ಹತ್ಯೆಯಾದ ಬಳಿಕ ದೆಹಲಿಯಲ್ಲಾದ ಸಿಕ್ಖರ ಹತ್ಯಾಕಾಂಡದ ಪ್ರಕರಣದಲ್ಲಿ ಕಾಂಗ್ರೆಸ್ನ ಮುಖಂಡ ಸಜ್ಜನ ಕುಮಾರ ಇವರು ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ. ಅವರು ತಮ್ಮ ಅನಾರೋಗ್ಯದ ಕಾರಣ ಹೇಳಿ ತಾತ್ಕಾಲಿಕ ಜಾಮೀನಿಗೋಸ್ಕರ ಸರ್ವೋಚ್ಚ ನ್ಯಾಯಾಲಯದಲ್ಲಿ ಯಾಚಿಕೆಯನ್ನು ನೀಡಿದ್ದಾರೆ. ಈ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯವು ಅವರ ಆರೋಗ್ಯದ ವರದಿಯನ್ನು ಸಾದರ ಪಡಿಸುವಂತೆ ಆದೇಶ ನೀಡಿದೆ. ಈ ಹಿಂದೆ ಮೇ ೧೩ರಂದು ಕುಮಾರರು ಇದೇ ಆಧಾರದ ಮೇಲೆ ಸಲ್ಲಿಸಿದ ತಾತ್ಕಾಲಿಕ ಜಾಮೀನನ್ನು ನ್ಯಾಯಾಲಯವು ನಿರಾಕರಿಸಿತ್ತು.
SC notice to CBI on Sajjan Kumar’s bail plea on medical grounds https://t.co/KOnjjss7Po
— Hindustan Times (@HindustanTimes) August 24, 2021

ಪ್ರತಿಯೊಂದು ಕಬ್ರ ಅಥವಾ ದರ್ಗಾ ‘ವಕ್ಫ್ ಬೋರ್ಡ್’ ಆಸ್ತಿಯಲ್ಲ! : Madras High Court
ವಿಶಾಖಪಟ್ಟಣಂ : ಕಾರ್ಖಾನೆಯಲ್ಲಿ ಕರಗಿದ್ದ ಉಕ್ಕು ಬಿದ್ದು 8 ಕಾರ್ಮಿಕರ ಸಾವು
ದೇಶದಲ್ಲಿ 76 ರಿಂದ 80 ದಿನಗಳ ಇಂಧನ ದಾಸ್ತಾನು ಬಾಕಿ ! – ಪೆಟ್ರೋಲಿಯಂ ಸಚಿವ
ಗೋಕರ್ಣದಲ್ಲಿ ಕ್ಷೇತ್ರದಲ್ಲಿ ಅಪಚಾರ : ಕೊಳಚೆ ನೀರಿನಲ್ಲಿ ಮುಳುಗಿದ ಗೋಕರ್ಣದ ಆತ್ಮಲಿಂಗ!
ವಲ್ಲಭನಗರ (ಪಿಂಪರಿ-ಚಿಂಚವಡ) ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನಾನುಕೂಲಗಳ ‘ಪ್ರಯಾಣ’ ಮುಂದುವರಿದಿದೆ !
‘ಹಲಾಲ್ ತೆರಿಗೆ’ ಎನ್ನುವುದು ಹಿಂದೂಗಳ ಜೇಬಿನಿಂದ ವಸೂಲಿ ಮಾಡಲಾಗುತ್ತಿರುವ ‘ಜಿಜಿಯಾ ತೆರಿಗೆಯೇ’ ಆಗಿದೆ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ