ಕರ್ನಾಟಕ ಪ್ರದೇಶ ಕೆಪಿಸಿಸಿಯ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣರ ದ್ವೇಷಭರಿತ ಹೇಳಿಕೆ !
|
ಮೈಸೂರು – ನಾನು ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ತಾಲಿಬಾನ್ಗೆ ಹೋಲಿಸಿದ್ದೆ. ರಾಷ್ಟ್ರೀಯ ಸ್ವಯಂಸೇವಕ ಸಂಘವು ಧರ್ಮದ ಆಧಾರದ ಮೇಲೆ ನಡೆಯುತ್ತದೆ, ಮತ್ತು ತಾಲಿಬಾನ್ ಕೂಡ ಹಾಗೆ ಮಾಡುತ್ತದೆ; ಹಾಗಾಗಿ ನಾನು ಸಂಘವನ್ನು ತಾಲಿಬಾನ್ಗೆ ಹೋಲಿಸಿದೆ. ಬಿಜೆಪಿ ಮತ್ತು ರಾ.ಸ್ವ.ಸಂಘವು ನನ್ನನ್ನು ಎಷ್ಟೇ ವಿರೋಧಿಸಿದರೂ ನನ್ನ ಹೇಳಿಕೆಯನ್ನು ಹಿಂದೆ ತೆಗೆದುಕೊಳ್ಳುವುದಿಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (‘ಕೆ.ಪಿ.ಸಿ.ಸಿ.’ಯ) ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಸ್ಪಷ್ಟಪಡಿಸಿದ್ದಾರೆ.
ತಾಲಿಬಾನ್ಗೂ ಆರ್ಎಸ್ಎಸ್ಗೂ ಹೋಲಿಕೆ : ಹೇಳಿಕೆಗೆ ಬದ್ಧ ಎಂದ ಧ್ರುವನಾರಾಯಣ್#Taliban #RSS #Dhruvanarayan #congress @INCKarnataka https://t.co/zoIwv1y3JG
— Asianet Suvarna News (@AsianetNewsSN) August 24, 2021
ಸುದ್ದಿಗಾರರೊಂದಿಗೆ ಮಾತನಾಡಿದ ಧ್ರುವನಾರಾಯಣರು, ರಾ.ಸ್ವ.ಸಂಘದ ಬಗ್ಗೆ ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ; ಏಕೆಂದರೆ ಸಂಘದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯವಿಲ್ಲ ಎಂದು ಹೇಳಿದ್ದಾರೆ. (ಕಾಂಗ್ರೆಸ್ನ ನ್ಯಾಯವಾದಿಯಾಗಿರುವ ನಾಯಕನ ಮೇಲೆ ಮಹಿಳಾ ನ್ಯಾಯವಾದಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪವಿದೆ, ಇನ್ನೋರ್ವ ನಾಯಕನು ಸಾರ್ವಜನಿಕ ಸಭೆಯಲ್ಲಿ ತಮ್ಮದೇ ಪಕ್ಷದ ಮಹಿಳಾ ಕಾರ್ಯಕರ್ತೆಯರ ಬಗ್ಗೆ ಮಾತನಾಡುವಾಗ ಅಶ್ಲೀಲ ಭಾಷೆಯನ್ನು ಉಪಯೋಗಿಸಿದ್ದರು. ಹಲವಾರು ಆರೋಪಗಳು ಕಾಂಗ್ರೆಸ್ನವರ ಮೇಲೆ ಇರುವಾಗ ಅವರಿಗೆ ಬೇರೆಯವರ ಮೇಲೆ ಆರೋಪ ಮಾಡಲು ಏನು ಅಧಿಕಾರವಿದೆ ? ಸಂಪಾದಕರು)

ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !