
‘ಚಾರಿತ್ರ್ಯಸಂಪನ್ನ ರಾಷ್ಟ್ರ’ ಇದುವೇ ಆದರ್ಶ ರಾಷ್ಟ್ರ !
‘ಅಶ್ಲೀಲ ಚಲನಚಿತ್ರ, ‘ಪಬ್’, ‘ಲಿವ್ ಇನ್ ರಿಲೆಶನಶಿಪ್’ನಂತಹ ವಿಷಯಗಳಿಗೆ ಆಡಳಿತಗಾರರು ಮಾನ್ಯತೆಯನ್ನು ನೀಡಿರುವುದರಿಂದ ರಾಷ್ಟ್ರದಲ್ಲಿ ಜನರ ಚಾರಿತ್ರ್ಯ ನಾಶವಾಗುತ್ತಿದೆ. ‘ರಾಮರಾಜ್ಯ’ ಮತ್ತು ಛತ್ರಪತಿ ಶಿವಾಜಿ ಮಹಾರಾಜರ ‘ಹಿಂದವೀ ಸ್ವರಾಜ್ಯ’ವು ಆದರ್ಶವಾಗಿತ್ತು. ಏಕೆಂದರೆ ಆ ರಾಜ್ಯಗಳು ಚಾರಿತ್ರ್ಯಸಂಪನ್ನವಾಗಿದ್ದವು. ಇಂದಿನ ಆಡಳಿತಗಾರರು ಇದನ್ನು ಗಮನದಲ್ಲಿಟ್ಟು ‘ಚಾರಿತ್ರ್ಯಸಂಪನ್ನ ರಾಷ್ಟ್ರ’ವನ್ನು ರೂಪಿಸಲು ಪ್ರಯತ್ನಿಸುವರೇ ? ಮುಂದಿನ ಹಿಂದೂ ರಾಷ್ಟ್ರ (ಸನಾತನ ಧರ್ಮರಾಜ್ಯ) ಚಾರಿತ್ರ್ಯ ಸಂಪನ್ನವಾಗಿರುವುದು’.
– (ಪರಾತ್ಪರ ಗುರು) ಡಾ. ಆಠವಲೆ
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !