ಬೆಂಕಿಯಿಂದ ಸುಟ್ಟು ಸಾವಿಗೀಡಾದ 5 ಟ್ರಕ್ ಚಾಲಕರು
ದೇಶದ ಒಂದಾದರೂ ರಾಜ್ಯವು ಭಯೋತ್ಪಾದಕರಿಂದ ಅಥವಾ ನಕ್ಸಲರಿಂದ ಮುಕ್ತವಾಗಿದೆಯೇ ? – ಸಂಪಾದಕರು

ಗೌಹಾಟಿ (ಅಸ್ಸಾಂ) – ಅಸ್ಸಾಂನ ದಿಮಾ ಹಸಾಒ ಜಿಲ್ಲೆಯ ದಿಯುಂಗಬರ ಹತ್ತಿರ ಭಯೋತ್ಪಾದಕರು 7 ಟ್ರಕ್ ಗಳಿಗೆ ಬೆಂಕಿ ಹಚ್ಚಿದರು. ಇದರಲ್ಲಿ 5 ಟ್ರಕ್ ಚಾಲಕರು ಸುಟ್ಟು ಸಾವನ್ನಪ್ಪಿದ್ದಾರೆ. ಈ ಸಮಯದಲ್ಲಿ ಭಯೋತ್ಪಾದಕರು ಮೊದಲು ಗಾಳಿಯಲ್ಲಿ ಗುಂಡು ಹಾರಿಸಿ ನಂತರ ಟ್ರಕ್ಗೆ ಬೆಂಕಿ ಹಚ್ಚಿದ್ದಾರೆ. ಇಂತಹ ದಾಳಿಯ ಹಿಂದೆ ಡಿ.ಎನ್.ಎಲ್.ಎ (ದಿಮಾಸಾ ನ್ಯಾಷನಲ್ ಲಿಬರೇಶನ್ ಆರ್ಮಿ) ಎಂಬ ಭಯೋತ್ಪಾದಕ ಸಂಘಟನೆಯ ಕೈವಾಡವಿರುವ ಸಂದೇಹವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಪೊಲೀಸರು ಭಯೋತ್ಪಾದಕರಿಗಾಗಿ ಶೋಧ ನಡೆಸುತ್ತಿದ್ದಾರೆ.
#AssamTerrorAttack: Five people killed, six trucks set on fire; investigation underway | Catch the day’s latest news and updates: https://t.co/C8RJRgS7M9 pic.twitter.com/ltO8UNnBKV
— Economic Times (@EconomicTimes) August 27, 2021
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಇರಾನ್ನ ಕ್ಷಿಪಣಿ ಸಾಮರ್ಥ್ಯಕ್ಕೆ ಭಾರಿ ಪ್ರಮಾಣದ ಹಾನಿ! – ಡೊನಾಲ್ಡ್ ಟ್ರಂಪ್