ದೇಶದಲ್ಲಿ ಮತಾಂಧರು ಮಾಡದಂತಹ ಯಾವುದೇ ಅಪರಾಧೀ ಕೃತ್ಯಗಳೇ ಇಲ್ಲ- ಸಂಪಾದಕರು

ಮಂಗಳೂರು – ಕೇರಳದಿಂದ ಕರ್ನಾಟಕದೊಳಗೆ ಪ್ರವೇಶಿಸಲು ಕೊರೊನಾದ ನಕಲಿ ನಕಾರಾತ್ಮಕ (ನೆಗೆಟಿವ್) ದಾಖಲೆಯನ್ನು ಸಲ್ಲಿಸಿದ ಆರೋಪದಲ್ಲಿ ತಲಪಾಡಿ ಗಡಿಭಾಗದಲ್ಲಿ 2 ದಿನದಲ್ಲಿ 4 ಬೇರೆ ಬೇರೆ ಪ್ರಕರಣಗಳಲ್ಲಿ ಕೇರಳದ ಆರು ಮತ್ತು ಕರ್ನಾಟಕದ ಒಬ್ಬ ಸೇರಿದಂತೆ ಒಟ್ಟು ಏಳು ಮತಾಂಧರನ್ನು ಬಂಧಿಸಲಾಗಿದೆ. ಕೇರಳದ ಅಬ್ದುಲ್ ತಮೀಮ್, ಚಿರುವತ್ತಿಯ ಹಸೀನ್, ಹಾದಿಲ್, ಕಬೀರ್ ಎ.ಎಂ, ಇಸ್ಮಾಯಿಲ್ ಅಬೂಬಕರ್ ಮತ್ತು ಮಂಗಳೂರಿನ ಮೊಹಮ್ಮದ್ ಶರೀಫ್ ಇವರನ್ನು ಪೊಲೀಸರು ಬಂಧಿಸಿದ್ದಾರೆ. ಅವರಿಂದ ಎರಡು ಚತುಶ್ಚಕ್ರ ವಾಹನ ಮತ್ತು ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪೈಕಿ ಕಬೀರ್ ಎ.ಎಂ. ಆತನು ನಕಲಿ ದಾಖಲೆಗಳನ್ನು ತಯಾರಿಸಿ ಕೊಡುತ್ತಿದ್ದನು.
Seven held for fake negative Covid test reports in Mangaluru https://t.co/sFBwFOnULT
— TOI Mangaluru (@TOIMangalore) August 27, 2021
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !