ಕೇಂದ್ರ ಸರಕಾರವೇ ದೇಶದಲ್ಲಿನ ಗುಲಾಮಗಿರಿಯ ಸಂಕೇತವಾಗಿರುವ ಎಲ್ಲಾ ಹೆಸರುಗಳನ್ನು ಬದಲಿಸುವ ಆದೇಶ ಹೊರಡಿಸಬೇಕು, ಎಂಬುದೇ ಹಿಂದೂಗಳ ಅಪೇಕ್ಷೆ ! – ಸಂಪಾದಕರು

ಲಕ್ಷ್ಮಣಪುರಿ (ಉತ್ತರಪ್ರದೇಶ) – ಉತ್ತರಪ್ರದೇಶ ಕಂದಾಯ ಮಂಡಳಿಯ ವತಿಯಿಂದ ರಾಜ್ಯದ ಸುಲ್ತಾನಪುರ ಜಿಲ್ಲೆಯ ಹೆಸರನ್ನು ಬದಲಿಸಿ ಶ್ರೀರಾಮರ ಪುತ್ರ ಕುಶ ಇವರ ಹೆಸರಿನಲ್ಲಿ ‘ಕುಶ ಭವನಪುರ’ ಎಂದು ಬದಲಿಸಬೇಕು ಎಂಬ ಪ್ರಸ್ತಾಪವನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಲಾಗಿದೆ. ಇದರ ಬಗ್ಗೆ ಮಂತ್ರಿಮಂಡಲದ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆಯಿದೆ. 13 ನೆಯ ಶತಮಾನದಲ್ಲಿ ಈ ಜಿಲ್ಲೆಯ ಹೆಸರು ‘ಕುಶ ಪವನಪುರ’ ಆಗಿತ್ತು. ಅಲ್ಲಾವುದ್ದೀನ್ ಖಿಲ್ಜಿಯ ಆಕ್ರಮಣದ ನಂತರ ಇದರ ಹೆಸರನ್ನು ‘ಸುಲ್ತಾನಪುರ’ ಎಂದು ಮಾಡಲಾಯಿತು. (ಸ್ವಾತಂತ್ರ್ಯದ 74 ವರ್ಷದ ನಂತರ ಗುಲಾಮಗಿರಿಯ ಸಂಕೇತವಾಗಿರುವ ಹೆಸರನ್ನು ಯಾಕೆ ಬದಲಾಯಿಸಲಿಲ್ಲ, ಎಂದು ಈ ವರೆಗಿನ ಆಡಳಿತಗಾರರು ಉತ್ತರಿಸಬೇಕು ! – ಸಂಪಾದಕರು)
Since coming to power in the year 2017, the Yogi government has changed the names of many districts and railway stations.https://t.co/AkgU6kW0ZM
— News18 (@CNNnews18) August 27, 2021
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed