ಕೇಂದ್ರ ಸರಕಾರವೇ ದೇಶದಲ್ಲಿನ ಗುಲಾಮಗಿರಿಯ ಸಂಕೇತವಾಗಿರುವ ಎಲ್ಲಾ ಹೆಸರುಗಳನ್ನು ಬದಲಿಸುವ ಆದೇಶ ಹೊರಡಿಸಬೇಕು, ಎಂಬುದೇ ಹಿಂದೂಗಳ ಅಪೇಕ್ಷೆ ! – ಸಂಪಾದಕರು

ಲಕ್ಷ್ಮಣಪುರಿ (ಉತ್ತರಪ್ರದೇಶ) – ಉತ್ತರಪ್ರದೇಶ ಕಂದಾಯ ಮಂಡಳಿಯ ವತಿಯಿಂದ ರಾಜ್ಯದ ಸುಲ್ತಾನಪುರ ಜಿಲ್ಲೆಯ ಹೆಸರನ್ನು ಬದಲಿಸಿ ಶ್ರೀರಾಮರ ಪುತ್ರ ಕುಶ ಇವರ ಹೆಸರಿನಲ್ಲಿ ‘ಕುಶ ಭವನಪುರ’ ಎಂದು ಬದಲಿಸಬೇಕು ಎಂಬ ಪ್ರಸ್ತಾಪವನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಲಾಗಿದೆ. ಇದರ ಬಗ್ಗೆ ಮಂತ್ರಿಮಂಡಲದ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆಯಿದೆ. 13 ನೆಯ ಶತಮಾನದಲ್ಲಿ ಈ ಜಿಲ್ಲೆಯ ಹೆಸರು ‘ಕುಶ ಪವನಪುರ’ ಆಗಿತ್ತು. ಅಲ್ಲಾವುದ್ದೀನ್ ಖಿಲ್ಜಿಯ ಆಕ್ರಮಣದ ನಂತರ ಇದರ ಹೆಸರನ್ನು ‘ಸುಲ್ತಾನಪುರ’ ಎಂದು ಮಾಡಲಾಯಿತು. (ಸ್ವಾತಂತ್ರ್ಯದ 74 ವರ್ಷದ ನಂತರ ಗುಲಾಮಗಿರಿಯ ಸಂಕೇತವಾಗಿರುವ ಹೆಸರನ್ನು ಯಾಕೆ ಬದಲಾಯಿಸಲಿಲ್ಲ, ಎಂದು ಈ ವರೆಗಿನ ಆಡಳಿತಗಾರರು ಉತ್ತರಿಸಬೇಕು ! – ಸಂಪಾದಕರು)
Since coming to power in the year 2017, the Yogi government has changed the names of many districts and railway stations.https://t.co/AkgU6kW0ZM
— News18 (@CNNnews18) August 27, 2021
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!