ದೇಶದಲ್ಲಿ ಮತಾಂತರ ವಿರೋಧಿ ಕಾಯ್ದೆ ಮತ್ತು ಕಠಿಣ ಶಿಕ್ಷೆ ಇಲ್ಲದ್ದರಿಂದ ಹಿಂದೂಗಳನ್ನು ಈ ರೀತಿಯಾಗಿ ಮತಾಂತರಿಸುವ ಪ್ರಯತ್ನಗಳನ್ನು ಕ್ರೈಸ್ತರು ಮಾಡುತ್ತಿರುತ್ತಾರೆ. ಇದು ಸರಕಾರದ ಗಮನಕ್ಕೆ ಯಾವಾಗ ಬರುವುದು ? – ಸಂಪಾದಕರು

ಆಝಮಗಡ (ಉತ್ತರಪ್ರದೇಶ) – ಇಲ್ಲಿಯ ಕರತಾಲಪುರ ಪೊಲೀಸರು ರಾಮಚಂದ್ರನೆಂಬ ಹೆಸರಿನ ಮತಾಂತರಿತ ಕ್ರೈಸ್ತನನ್ನು ವಾರಾಣಸಿಯಿಂದ ಬಂಧಿಸಿದ್ದಾರೆ. ಈತ ಕರತಾಲಪುರದಲ್ಲಿ ಹಣದ ಆಮಿಷವೊಡ್ಡಿ ಹಿಂದೂಗಳನ್ನು ಮತಾಂತರವಾಗಲು ಹೇಳುತ್ತಿದ್ದನು, ಹಾಗೆಯೇ ಈ 500 ರೂಪಾಯಿಗಳಿಗೆ ಬದಲಾಗಿ ಹಿಂದೂಗಳ ದೇವತೆಯನ್ನು ಬಯ್ಶಲು ದಲಿತ ಮಹಿಳೆಯರಿಗೆ ಹೇಳುತ್ತಿದ್ದನು. ಪೊಲೀಸರು ಇವನ ಸಹಚರನನ್ನು ಹುಡುಕುತ್ತಿದ್ದಾರೆ. ಹಾಗೆಯೇ ಆತ ಎಷ್ಟು ಜನ ಹಿಂದೂಗಳನ್ನು ಮತಾಂತರಿಸಿದ್ದಾನೆ ಎಂಬುದರ ಹುಡುಕಾಟ ಕೂಡ ಮಾಡಲಾಗುತ್ತಿದೆ. (ಕೇವಲ ಶೋಧ ಮಾಡದೆ ಆ ಹಿಂದೂಗಳನ್ನು ಮತ್ತೆ ಹಿಂದೂ ಧರ್ಮಕ್ಕೆ ವಾಪಾಸು ಕರೆತರಲು ಪ್ರಯತ್ನಿಸಬೇಕಾಗಿದೆ ! – ಸಂಪಾದಕರು)
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ