ಇವತ್ತಲ್ಲ ನಾಳೆ ತಾಲಿಬಾನಿ ಉಗ್ರರು ಭಾರತದಲ್ಲಿ ಸಾವುನೋವುಗಳನ್ನು ಉಂಟು ಮಾಡಲು ನುಸುಳುವರು, ಎಂಬುದು ನಿಶ್ಚಿತವಾಗಿದೆ. ಈ ಮೊದಲು ಭಾರತವೇ ಪಾಕಆಕ್ರಮಿತ ಕಾಶ್ಮೀರ ವಶಪಡಿಸಿಕೊಳ್ಳುವುದು ಆವಶ್ಯಕವಾಗಿದೆ. – ಸಂಪಾದಕರು

ನವದೆಹಲಿ – ಪಾಕಿನ ಗೂಢಾಚಾರ ಸಂಸ್ಥೆ ಐ.ಎಸ.ಐ.ಯು ತಾಲಿಬಾನಿ ಉಗ್ರರನ್ನು ಕಾಶ್ಮೀರದ ಗಡಿಭಾಗದಲ್ಲಿ ಕಳಿಸಿದೆ ಎಂದು ಹೇಳಲಾಗುತ್ತಿದೆ. ಪೂಂಛ ಗಡಿಯಲ್ಲಿ ೪೦ ರಿಂದ ೫೦ ತಾಲಿಬಾನಿ ಉಗ್ರರು ಕಂಡುಬಂದಿದ್ದಾರೆಂಬ ಮಾಹಿತಿಯು ಭಾರತೀಯ ಭದ್ರತಾ ಪಡೆಗೆ ದೊರಕಿದೆ. ಆದ್ದರಿಂದ ಭಾರತೀಯ ಸೇನೆಗೆ (ಸತರ್ಕ ) ಎಚ್ಚರಿಕೆಯಿಂದಿರಲು ಹೇಳಲಾಗಿದೆ, ಎಂಬ ವಾರ್ತೆಯನ್ನು ಜೀನ್ಯೂಸ್ ನೀಡಿದೆ.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !