ಶಿಕ್ಷಕನನ್ನು ಅಮಾನತುಗೊಳಿಸುವ ಕ್ರಮ
|
* ಇಂತಹ ಶಿಕ್ಷಕನನ್ನು ಅಮಾನತುಗೊಳಿಸುವುದಲ್ಲ, ವಜಾಗೊಳಿಸಿ ಅವನನ್ನು ಬಂಧಿಸಿ ಜೈಲಿಗೆ ಕಳಿಸಬೇಕು, ಆಗಲೇ ಇತರರು ಇಂತಹ ಕೃತಿಗಳನ್ನು ಮಾಡಲು ಯಾರಿಗೂ ಧೈರ್ಯ ಬರುವುದಿಲ್ಲ ! – ಸಂಪಾದಕರು * ಭಾರತದಲ್ಲಿ ಈಶ ನಿಂದೆಯನ್ನು ತಡೆಯಲು ಕಾನೂನು ಮಾಡಲು ಸರಕಾರದ ಮೇಲೆ ಹಿಂದೂಗಳು ಒತ್ತಡ ಹೇರಬೇಕಿದೆ ! – ಸಂಪಾದಕರು |

ರಾಯಪುರ (ಛತ್ತೀಸಗಡ) – ರಾಜ್ಯದಲ್ಲಿನ ಕೊಂಡಗಾವ ಜಿಲ್ಲೆಯ ಬುಂದಾಪಾರಾದಲ್ಲಿನ ‘ಮಿಡಲ್ ಸ್ಕೂಲ್’ ಎಂಬ ಸರಕಾರಿ ಶಾಲೆಯಲ್ಲಿ ಶಿಕ್ಷಕನು ಭಗವಾನ ಶ್ರೀಕೃಷ್ಣನ ವಿಷಯದಲ್ಲಿ ಅಶ್ಲೀಲ ಹೇಳಿಕೆಗಳನ್ನು ನೀಡಿದ ಮತ್ತು ಉಪವಾಸ ಮಾಡಿರುವ 7ನೇ ಮತ್ತು 8ನೇ ತರಗತಿಯ ವಿದ್ಯಾರ್ಥಿಗಳನ್ನು ಹೊಡೆದಿರುವ ಘಟನೆ ನಡೆದಿದೆ. ಆರೋಪಿ ಶಿಕ್ಷಕ ಚರಣ ಮರಕಮನನ್ನು ಅಮಾನತುಗೊಳಿಸಲಾಗಿದೆ. ಈ ಶಿಕ್ಷಕನು ವಿದ್ಯಾರ್ಥಿಗಳಿಗೆ ‘ಯಾರೆಲ್ಲಾ ಶ್ರೀಕೃಷ್ಣ ಜಯಂತಿಯ ನಿಮಿತ್ತ ಭಗವಾನ ಶ್ರೀಕೃಷ್ಣನ ಪೂಜೆ ಮಾಡಿದ್ದೀರಿ ಮತ್ತು ಉಪವಾಸ ಮಾಡಿದ್ದೀರಿ ? ಎಂದು ಕೇಳಿದನು. ಹೀಗೆ ಮಾಡಿರುವುದಾಗಿ ಹೇಳಿದ ವಿದ್ಯಾರ್ಥಿಗಳನ್ನು ಶಿಕ್ಷಕನು ಹೊಡೆದಿದ್ದಾನೆ. ವಿದ್ಯಾರ್ಥಿಗಳು ಈ ಬಗ್ಗೆ ಪಾಲಕರಿಗೆ ತಿಳಿಸಿದಾಗ ಅವರು ಪೊಲೀಸರಲ್ಲಿ ದೂರನ್ನು ನೋಂದಾಯಿಸಿದರು.
Chhattisgarh: Teacher thrashes students for fasting on Janmashtami, suspended after complaint by villagershttps://t.co/X1LHFHm3e5
— OpIndia.com (@OpIndia_com) September 3, 2021
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
‘ಮಾವುಲಿ-ಮಾವುಲಿ’ಯ ಭಕ್ತಿಮಯ ಜಯಘೋಷದೊಂದಿಗೆ ಮಾಳಶಿರಸ ತಾಲೂಕಿನ ಠಾಕೂರಬುವಾ ಸಮಾಧಿಯ ಬಳಿ ನೆರವೇರಿದ ಮಾವುಲಿ ಪಲ್ಲಕ್ಕಿಯ ಮೂರನೇ ಗೋಲಾಕಾರದ ರಿಂಗಣ! : Sant Dnyaneshwar
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case