ಶಿಕ್ಷಕನನ್ನು ಅಮಾನತುಗೊಳಿಸುವ ಕ್ರಮ
|
* ಇಂತಹ ಶಿಕ್ಷಕನನ್ನು ಅಮಾನತುಗೊಳಿಸುವುದಲ್ಲ, ವಜಾಗೊಳಿಸಿ ಅವನನ್ನು ಬಂಧಿಸಿ ಜೈಲಿಗೆ ಕಳಿಸಬೇಕು, ಆಗಲೇ ಇತರರು ಇಂತಹ ಕೃತಿಗಳನ್ನು ಮಾಡಲು ಯಾರಿಗೂ ಧೈರ್ಯ ಬರುವುದಿಲ್ಲ ! – ಸಂಪಾದಕರು * ಭಾರತದಲ್ಲಿ ಈಶ ನಿಂದೆಯನ್ನು ತಡೆಯಲು ಕಾನೂನು ಮಾಡಲು ಸರಕಾರದ ಮೇಲೆ ಹಿಂದೂಗಳು ಒತ್ತಡ ಹೇರಬೇಕಿದೆ ! – ಸಂಪಾದಕರು |

ರಾಯಪುರ (ಛತ್ತೀಸಗಡ) – ರಾಜ್ಯದಲ್ಲಿನ ಕೊಂಡಗಾವ ಜಿಲ್ಲೆಯ ಬುಂದಾಪಾರಾದಲ್ಲಿನ ‘ಮಿಡಲ್ ಸ್ಕೂಲ್’ ಎಂಬ ಸರಕಾರಿ ಶಾಲೆಯಲ್ಲಿ ಶಿಕ್ಷಕನು ಭಗವಾನ ಶ್ರೀಕೃಷ್ಣನ ವಿಷಯದಲ್ಲಿ ಅಶ್ಲೀಲ ಹೇಳಿಕೆಗಳನ್ನು ನೀಡಿದ ಮತ್ತು ಉಪವಾಸ ಮಾಡಿರುವ 7ನೇ ಮತ್ತು 8ನೇ ತರಗತಿಯ ವಿದ್ಯಾರ್ಥಿಗಳನ್ನು ಹೊಡೆದಿರುವ ಘಟನೆ ನಡೆದಿದೆ. ಆರೋಪಿ ಶಿಕ್ಷಕ ಚರಣ ಮರಕಮನನ್ನು ಅಮಾನತುಗೊಳಿಸಲಾಗಿದೆ. ಈ ಶಿಕ್ಷಕನು ವಿದ್ಯಾರ್ಥಿಗಳಿಗೆ ‘ಯಾರೆಲ್ಲಾ ಶ್ರೀಕೃಷ್ಣ ಜಯಂತಿಯ ನಿಮಿತ್ತ ಭಗವಾನ ಶ್ರೀಕೃಷ್ಣನ ಪೂಜೆ ಮಾಡಿದ್ದೀರಿ ಮತ್ತು ಉಪವಾಸ ಮಾಡಿದ್ದೀರಿ ? ಎಂದು ಕೇಳಿದನು. ಹೀಗೆ ಮಾಡಿರುವುದಾಗಿ ಹೇಳಿದ ವಿದ್ಯಾರ್ಥಿಗಳನ್ನು ಶಿಕ್ಷಕನು ಹೊಡೆದಿದ್ದಾನೆ. ವಿದ್ಯಾರ್ಥಿಗಳು ಈ ಬಗ್ಗೆ ಪಾಲಕರಿಗೆ ತಿಳಿಸಿದಾಗ ಅವರು ಪೊಲೀಸರಲ್ಲಿ ದೂರನ್ನು ನೋಂದಾಯಿಸಿದರು.
Chhattisgarh: Teacher thrashes students for fasting on Janmashtami, suspended after complaint by villagershttps://t.co/X1LHFHm3e5
— OpIndia.com (@OpIndia_com) September 3, 2021
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ