ದೇಶದಲ್ಲಿ ಅಲ್ಪಸಂಖ್ಯಾತರು, ಆದರೆ ಅಪರಾಧ ಕ್ಷೇತ್ರದಲ್ಲಿ ಬಹುಸಂಖ್ಯಾತರಾಗಿರುವ ಮುಸಲ್ಮಾನರು !

ನವದೆಹಲಿ – ಮದರಸಾಗಳಿಗೆ ದುಡ್ಡನ್ನು ಸಂಗ್ರಹಿಸುವ ಹೆಸರಿನಲ್ಲಿ ಮನೆಗಳ ಮಾಹಿತಿ ಪಡೆದು ಅಲ್ಲಿ ಕಳ್ಳತನ ಮಾಡುತ್ತಿದ್ದ ಮಹಮ್ಮದ್ ಅಖಲಾಖನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಶಾಹಿನಬಾಗ್ನ ಒಬ್ಬ ಮಹಿಳೆಯ ಮನೆಯಿಂದ ಎರಡು ಸಂಚಾರವಾಣಿ ಮತ್ತು 12 ಸಾವಿರ ರೂಪಾಯಿಗಳನ್ನು ಅಖಲಾಖನು ಕದ್ದಿದ್ದನು. ಈ ಘಟನೆಯ ವಿಚಾರಣೆಯಲ್ಲಿ ಕದ್ದಿರುವ ಸಂಚಾರವಾಣಿಯು ಉತ್ತರಪ್ರದೇಶದ ಬಿಜನೌರನಲ್ಲಿ ಕಾರ್ಯನಿರತವಾಗಿರುವುದನ್ನು ಗಮನಿಸಿದ ಪೊಲೀಸರು ನವಾಬ ಹುಸೇನ ಎಂಬಾತನನ್ನು ಬಂಧಿಸಿದರು. ಆತನಿಗೆ ಅಖಲಾಖನು ಸಂಚಾರವಾಣಿಯನ್ನು ಕೊಟ್ಟಿದ್ದನು. ಆತ ನೀಡಿರುವ ಮಾಹಿತಿಯ ಪ್ರಕಾರ ಪೊಲೀಸರು ಅಖಲಾಖನನ್ನು ಬಂಧಿಸಿದರು. ಅಖಾಲಾಖನು ‘ನಾನು ಬಡವನಾಗಿದ್ದರಿಂದ ಮುಸಲ್ಮಾನ ಬಹುಸಂಖ್ಯಾತವಿರುವ ಪ್ರದೇಶಗಳಿಗೆ ಹೋಗಿ ಮದರಸಾಗಳಿಗೆ ಹಣ ಬೇಡುತ್ತೇನೆ ಮತ್ತು ಅದೇ ಸಮಯಕ್ಕೆ ಹೊಂಚುಹಾಕಿ ಅಥವಾ ಮಾಹಿತಿ ಪಡೆದು ನಂತರ ಮನೆಗಳಲ್ಲಿ ಕಳ್ಳತನ ಮಾಡುತ್ತೇನೆ’ ಎಂದು ಹೇಳಿದನು.
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
‘ಮಾವುಲಿ-ಮಾವುಲಿ’ಯ ಭಕ್ತಿಮಯ ಜಯಘೋಷದೊಂದಿಗೆ ಮಾಳಶಿರಸ ತಾಲೂಕಿನ ಠಾಕೂರಬುವಾ ಸಮಾಧಿಯ ಬಳಿ ನೆರವೇರಿದ ಮಾವುಲಿ ಪಲ್ಲಕ್ಕಿಯ ಮೂರನೇ ಗೋಲಾಕಾರದ ರಿಂಗಣ! : Sant Dnyaneshwar
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case