ದೇಶದಲ್ಲಿ ಅಲ್ಪಸಂಖ್ಯಾತರು, ಆದರೆ ಅಪರಾಧ ಕ್ಷೇತ್ರದಲ್ಲಿ ಬಹುಸಂಖ್ಯಾತರಾಗಿರುವ ಮುಸಲ್ಮಾನರು !

ನವದೆಹಲಿ – ಮದರಸಾಗಳಿಗೆ ದುಡ್ಡನ್ನು ಸಂಗ್ರಹಿಸುವ ಹೆಸರಿನಲ್ಲಿ ಮನೆಗಳ ಮಾಹಿತಿ ಪಡೆದು ಅಲ್ಲಿ ಕಳ್ಳತನ ಮಾಡುತ್ತಿದ್ದ ಮಹಮ್ಮದ್ ಅಖಲಾಖನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಶಾಹಿನಬಾಗ್ನ ಒಬ್ಬ ಮಹಿಳೆಯ ಮನೆಯಿಂದ ಎರಡು ಸಂಚಾರವಾಣಿ ಮತ್ತು 12 ಸಾವಿರ ರೂಪಾಯಿಗಳನ್ನು ಅಖಲಾಖನು ಕದ್ದಿದ್ದನು. ಈ ಘಟನೆಯ ವಿಚಾರಣೆಯಲ್ಲಿ ಕದ್ದಿರುವ ಸಂಚಾರವಾಣಿಯು ಉತ್ತರಪ್ರದೇಶದ ಬಿಜನೌರನಲ್ಲಿ ಕಾರ್ಯನಿರತವಾಗಿರುವುದನ್ನು ಗಮನಿಸಿದ ಪೊಲೀಸರು ನವಾಬ ಹುಸೇನ ಎಂಬಾತನನ್ನು ಬಂಧಿಸಿದರು. ಆತನಿಗೆ ಅಖಲಾಖನು ಸಂಚಾರವಾಣಿಯನ್ನು ಕೊಟ್ಟಿದ್ದನು. ಆತ ನೀಡಿರುವ ಮಾಹಿತಿಯ ಪ್ರಕಾರ ಪೊಲೀಸರು ಅಖಲಾಖನನ್ನು ಬಂಧಿಸಿದರು. ಅಖಾಲಾಖನು ‘ನಾನು ಬಡವನಾಗಿದ್ದರಿಂದ ಮುಸಲ್ಮಾನ ಬಹುಸಂಖ್ಯಾತವಿರುವ ಪ್ರದೇಶಗಳಿಗೆ ಹೋಗಿ ಮದರಸಾಗಳಿಗೆ ಹಣ ಬೇಡುತ್ತೇನೆ ಮತ್ತು ಅದೇ ಸಮಯಕ್ಕೆ ಹೊಂಚುಹಾಕಿ ಅಥವಾ ಮಾಹಿತಿ ಪಡೆದು ನಂತರ ಮನೆಗಳಲ್ಲಿ ಕಳ್ಳತನ ಮಾಡುತ್ತೇನೆ’ ಎಂದು ಹೇಳಿದನು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ