
ಚಿಪಳೂಣ ತಾಲೂಕಿನ ನಿವಳಿ (ಕಾತಳವಾಡಿ) ಯ ಪೂಜ್ಯ (ಹ.ಭ.ಪ.) ಸಖಾರಾಮ ಬಾಂದ್ರೆ ಮಹಾರಾಜರು (೭೦ ವರ್ಷ) ೨೪ ಆಗಸ್ಟ್ ೨೦೨೧ ರ ಮಧ್ಯರಾತ್ರಿ ೧೨.೧೫ ಕ್ಕೆ ಅವರ ನಿವಾಸದಲ್ಲಿ ದೇಹತ್ಯಾಗ ಮಾಡಿದರು. ಅವರ ಅಂತಿಮ ಸಂಸ್ಕಾರವನ್ನು ಆಗಸ್ಟ್ ೨೫ ರಂದು ಮಧ್ಯಾಹ್ನ ೧ ಗಂಟೆಗೆ ನೆರವೇರಿಸಲಾಯಿತು. ಪೂ. ಸಖಾರಾಮ ಬಾಂದ್ರೆ ಮಹಾರಾಜರು ಒಬ್ಬ ಮಗ, ಸೊಸೆ, ಮಗಳು, ಅಳಿಯ, ೩ ಸಹೋದರರು, ೩ ಅತ್ತಿಗೆಯರು, ಸೋದರಳಿಯ, ಸೊಸೆ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ. ಸನಾತನ ಪರಿವಾರವು ಬಾಂದ್ರೆ ಕುಟುಂಬದವರ ದುಃಖದಲ್ಲಿ ಸಹಭಾಗಿಯಾಗಿದೆ. ೩೧ ಜನವರಿ ೨೦೨೧ ರಂದು ಸನಾತನ ಸಂಸ್ಥೆಯ ವತಿಯಿಂದ ಹ.ಭ.ಪ. ಸಖಾರಾಮ ಬಾಂದ್ರೆ ಮಹಾರಾಜರು ಸಂತರಾಗಿದ್ದಾರೆ ಎಂದು ಕೌಟುಂಬಿಕ ಸಮಾರಂಭದಲ್ಲಿ ಘೋಷಿಸಲಾಗಿತ್ತು. ಸನಾತನದ ಸದ್ಗುರು ಸತ್ಯವಾನ ಕದಮ ಇವರು ಅವರ ಸನ್ಮಾನ ಮಾಡಿದ್ದರು.
ದೇವಸ್ಥಾನಗಳ ಪ್ರತಿನಿಧಿಗಳು ಮತ್ತು ಹಿಂದೂಗಳ ಸಂಘಟನೆ ಅಗತ್ಯ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
ರಾಷ್ಟ್ರ ರಕ್ಷಣೆಗಾಗಿ ಮುಂಬಯಿನಲ್ಲಿ ನಡೆದ ‘ಶ್ರೀ ರಾಜಮಾತಂಗಿ ಮಹಾಯಜ್ಞ’!
ಶ್ರೀ ರಾಜಮಾತಂಗಿ ಮಹಾಯಜ್ಞವು ನಿರ್ವಿಘ್ನವಾಗಿ ನೆರವೇರಲು ಶ್ರೀ ಸಿದ್ಧಿವಿನಾಯಕನ ಚರಣಗಳಲ್ಲಿ ಸನಾತನ ಸಂಸ್ಥೆಯ ಧರ್ಮಪ್ರಚಾರಕ ಸದ್ಗುರುಗಳು ಮತ್ತು ಸಂತರಿಂದ ಪ್ರಾರ್ಥನೆ !
ಸದ್ಗುರು ಅನುರಾಧಾ ವಾಡೇಕರ್ ಅವರ ಶುಭಹಸ್ತದಿಂದ ಮುಂಬಯಿನಲ್ಲಿ ಶ್ರೀ ಮಹಾಗಣಪತಿ ಮತ್ತು ಭೂಮಿ ಪೂಜೆ !
ಯತಿ ಮಾ ಚೇತಾನಂದ ಸರಸ್ವತೀಜಿ ಅವರ ದೇಹತ್ಯಾಗ!
ಗುರುಕಾರ್ಯದ ಧ್ಯಾಸವಿರುವ ಮತ್ತು ಪರಾತ್ಪರ ಗುರು ಡಾ. ಆಠವಲೆ ಅವರ ಬಗ್ಗೆ ಭಾವವಿರುವ ಪೂ. ಸಾಂತಪ್ಪ ಗೌಡ !