ಭಾವೀ ಭೀಕರ ಆಪತ್ಕಾಲಕ್ಕಾಗಿ, ಹಾಗೆಯೇ ನಿತ್ಯ ಉಪಯೋಗಕ್ಕಾಗಿ ಸನಾತನದ ನೂತನ ಆಯುರ್ವೇದೀಯ ಔಷಧಿಗಳು

ಸದ್ಯ ಕೊರೊನಾ ರೂಪದಲ್ಲಿ ಆಪತ್ಕಾಲದ ತುಣುಕನ್ನು ಅನುಭವಿಸುತ್ತಿದ್ದೇವೆ. ‘ಚಿಕಿತ್ಸಾಲಯಕ್ಕೆ ಹೋಗಬೇಕೆಂದರೆ ಬಹಳ ಜನದಟ್ಟಣೆ ಇರುತ್ತದೆ. ಔಷಧಾಲಯದಲ್ಲಿ ಔಷಧಿಗಳು ಲಭ್ಯವಿರುವುದಿಲ್ಲ, ಆನ್‌ಲೈನ್ ಔಷಧಿಗಳನ್ನು ತರಿಸಿದರೂ, ಸಂಚಾರ ನಿರ್ಬಂಧದ ಕಾರಣದಿಂದ ಸರಿಯಾದ ಸಮಯಕ್ಕೆ ಅವು ತಲುಪುವುದಿಲ್ಲ, ಔಷಧಿಗಳ ಕೊರತೆಯಿರುವುದರಿಂದ ಅವುಗಳು ಕಾಳಸಂತೆಯಲ್ಲಿ ಮಾರಾಟವಾಗುತ್ತವೆ, ಇತ್ಯಾದಿ ಅನೇಕ ಕೆಟ್ಟ ಅನುಭವಗಳನ್ನು ಅನೇಕ ಜನರು ಪಡೆದಿದ್ದಾರೆ. ಮುಂಬರುವ ಭೀಕರ ಆಪತ್ಕಾಲವನ್ನು ಎದುರಿಸಲು ನಾವು ಈಗಿನಿಂದಲೇ ಸಿದ್ಧತೆಯನ್ನು ಮಾಡಿಕೊಳ್ಳುವುದು ಆವಶ್ಯಕವಾಗಿದೆ. ಆಪತ್ಕಾಲದ ಸಿದ್ಧತೆಯ ಒಂದು ಭಾಗವೆಂದು ಪರಾತ್ಪರ ಗುರು ಡಾ. ಆಠವಲೆಯವರ ಕೃಪೆಯಿಂದ ಸನಾತನವು ಸಾಮಾನ್ಯ ಕಾಯಿಲೆಗಳಿಗೆ ಉಪಯೋಗವಾಗುವ ಆಯುರ್ವೇದದ ೨೦ ಔಷಧಿಗಳನ್ನು ಸಿದ್ಧಪಡಿಸಿದೆ. ಈ ಔಷಧಿಗಳು ಬೇಗನೆ ಉಪಲಬ್ಧವಾಗಲಿದೆ. ಈ ಔಷಧಗಳ ಕುರಿತು ಮಾಹಿತಿಯನ್ನು ನಾವು ಒಂದೊಂದಾಗಿ ತಿಳಿದುಕೊಳ್ಳುವವರಿದ್ದೇವೆ.

ಸನಾತನದ ಆಯುರ್ವೇದಿಕ ಔಷಧಿಗಳು (ಪ್ರಾತಿನಿಧಿಕ ಛಾಯಾಚಿತ್ರ)

೧೩. ಸನಾತನ ಗಂಧರ್ವ ಹರೀತಕೀ ವಟಿ (ಮಾತ್ರೆ)

ಅ. ಗುಣಧರ್ಮ ಮತ್ತು ಉಪಯೋಗ : ಈ ಔಷಧ ಹೊಟ್ಟೆಶುದ್ಧಿಗಾಗಿ ಇದೆ. ರೋಗಗಳಿಗೆ ಇದರ ಉಪಯೋಗದ ಬಗ್ಗೆ ಮುಂದೆ ವಿವರಿಸಲಾಗಿದೆ; ಆದರೆ ಪ್ರಕೃತಿ, ಪ್ರದೇಶ, ಋತು ಮತ್ತು ಜೊತೆಗಿರುವ ಇತರ ರೋಗಗಳಿಗನುಸಾರ ಉಪಚಾರಗಳಲ್ಲಿ ಬದಲಾವಣೆಯಾಗಬಹುದು. ಆದ್ದರಿಂದ ವೈದ್ಯರ ಸಲಹೆಗನುಸಾರ ಔಷಧವನ್ನು ತೆಗೆದುಕೊಳ್ಳಬೇಕು.

೧೪. ಸನಾತನ ಕುಟಜ ಘನವಟಿ (ಮಾತ್ರೆ)

ಅ. ಗುಣಧರ್ಮ ಮತ್ತು ಉಪಯೋಗ : ಈ ಔಷಧ ಅತಿಸಾರ (ಬೇಧಿ) ನಾಶಕವಾಗಿದೆ. ರೋಗಗಳಿಗೆ ಇದರ ಉಪಯೋಗದ ಬಗ್ಗೆ ಮುಂದೆ ವಿವರಿಸಲಾಗಿದೆ. ಆದರೆ ಪ್ರಕೃತಿ, ಪ್ರದೇಶ, ಋತು ಮತ್ತು ಜೊತೆಗಿರುವ ಇತರ ರೋಗಗಳಿಗನುಸಾರ ಉಪಚಾರಗಳಲ್ಲಿ ಬದಲಾವಣೆಯಾಗಬಹುದು. ಆದ್ದರಿಂದ ವೈದ್ಯರ ಸಲಹೆಗನುಸಾರ ಔಷಧವನ್ನು ತೆಗೆದುಕೊಳ್ಳಬೇಕು.

ಮೇಲಿನ ಎಲ್ಲ ಔಷಧಗಳಿಗೆ ಸಾಮಾನ್ಯ ಸೂಚನೆ : ಮಾತ್ರೆಯನ್ನು ಜಗಿದು ಅಥವಾ ಪುಡಿ ಮಾಡಿ ಸೇವಿಸಿದರೆ ಅದರ ಪರಿಣಾಮ ಹೆಚ್ಚಾಗುತ್ತದೆ. ೩ – ೭ ವರ್ಷದ ಮಕ್ಕಳಿಗೆ ಕಾಲು ಭಾಗ ಮತ್ತು ೮ – ೧೪ ವರ್ಷದ ಮಕ್ಕಳಿಗೆ ಅರ್ಧ ಭಾಗ ಔಷಧವನ್ನು ನೀಡಬೇಕು.

– ವೈದ್ಯ ಮೇಘರಾಜ ಮಾಧವ ಪರಾಡಕರ್, ಸನಾತನ ಆಶ್ರಮ, ರಾಮನಾಥಿ ಗೋವಾ. (೧೧.೬.೨೦೨೧)

(ಮುಂದುವರಿಯುವುದು)

ಮುಂಬರುವ ಭೀಕರ ಆಪತ್ಕಾಲಕ್ಕಾಗಿ ಹಾಗೂ ನಿಯಮಿತ ಉಪಯೋಗಕ್ಕಾಗಿ ಸನಾತನದ ಆಯುರ್ವೇದದ ನೂತನ ಔಷಧಗಳ ಮಾಹಿತಿಯನ್ನು ನೀಡುವ ಈ ಲೇಖನಮಾಲೆಯನ್ನು ಸಾಧಕರು ಮತ್ತು ವಾಚಕರು ಸಂಗ್ರಹಿಸಿಡಬೇಕು.