
ಸಾಧನೆ ಹಾಗೂ ಭಕ್ತಿ ಇವುಗಳಿಂದ ಹಿಂದೂಗಳು ಹಿಂದೆಲ್ಲ ಒಟ್ಟಾಗಿದ್ದರು. ಇಂದು ಸಾಧನೆ ಹಾಗೂ ಭಕ್ತಿ ಇವುಗಳಿಂದ ದೂರವಾದ ಹಿಂದೂಗಳು ಪರಸ್ಪರರಿಂದ ದೂರವಾಗಿದ್ದಾರೆ. ಹಿಂದೂ ಐಕ್ಯತೆಗಾಗಿ ಒಂದೇ ಉಪಾಯವೆಂದರೆ ಎಲ್ಲರಿಂದಲೂ ಸಾಧನೆಯನ್ನು ಮಾಡಿಸಿಕೊಳ್ಳುವುದು.
ಹೋರಾಡಿ ಹಿಂದೂ ರಾಷ್ಟ್ರವನ್ನು ತರುವ ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಇತಿಹಾಸದಲ್ಲಿ ಯುಗಾನುಯುಗ ಅಜರಾಮರವಾಗಿರುವುದು; ಆದರೆ ಅಹಿಂಸಾವಾದಿಗಳ ಹೆಸರು ೪೦-೫೦ ವರ್ಷಗಳಲ್ಲಿ ಪೂರ್ಣವಾಗಿ ಮರೆತುಹೋಗುವುದು.
– (ಪರಾತ್ಪರ ಗುರು) ಡಾ. ಆಠವಲೆ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !