
ಸಾಧನೆ ಹಾಗೂ ಭಕ್ತಿ ಇವುಗಳಿಂದ ಹಿಂದೂಗಳು ಹಿಂದೆಲ್ಲ ಒಟ್ಟಾಗಿದ್ದರು. ಇಂದು ಸಾಧನೆ ಹಾಗೂ ಭಕ್ತಿ ಇವುಗಳಿಂದ ದೂರವಾದ ಹಿಂದೂಗಳು ಪರಸ್ಪರರಿಂದ ದೂರವಾಗಿದ್ದಾರೆ. ಹಿಂದೂ ಐಕ್ಯತೆಗಾಗಿ ಒಂದೇ ಉಪಾಯವೆಂದರೆ ಎಲ್ಲರಿಂದಲೂ ಸಾಧನೆಯನ್ನು ಮಾಡಿಸಿಕೊಳ್ಳುವುದು.
ಹೋರಾಡಿ ಹಿಂದೂ ರಾಷ್ಟ್ರವನ್ನು ತರುವ ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಇತಿಹಾಸದಲ್ಲಿ ಯುಗಾನುಯುಗ ಅಜರಾಮರವಾಗಿರುವುದು; ಆದರೆ ಅಹಿಂಸಾವಾದಿಗಳ ಹೆಸರು ೪೦-೫೦ ವರ್ಷಗಳಲ್ಲಿ ಪೂರ್ಣವಾಗಿ ಮರೆತುಹೋಗುವುದು.
– (ಪರಾತ್ಪರ ಗುರು) ಡಾ. ಆಠವಲೆ
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !