|
ಭೋಪಾಲ(ಮಧ್ಯ ಪ್ರದೇಶ) – ಸದ್ಯದ ಪರಿಸ್ಥಿತಿಯಲ್ಲಿ ಹೆಚ್ಚುತ್ತಿರುವ ಅಪಾಯವನ್ನು ನೋಡುತ್ತಿದ್ದರೆ ಪ್ರತಿಯೊಂದು ಮನೆಗೆ ಅನುಮತಿ ಇರುವ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಳ್ಳುವ ಅವಶ್ಯಕತೆ ಇದೆ ಎಂದು ಮಧ್ಯಪ್ರದೇಶದ ರಾಜ್ಯ ಸಚಿವೆ ಉಷಾ ಠಾಕೂರ ಇವರು ಹೇಳಿದ್ದಾರೆ. ಅವರು ಅಲ್ಲಿಯ ಒಂದು ಸಮಾರಂಭದಲ್ಲಿ ಮಾತನಾಡುತ್ತಿದ್ದರು. ‘ಮಕ್ಕಳಿಗೆ ಸಂಸ್ಕಾರ ಕೊಡುವುದು ಮತ್ತು ಕುಟುಂಬಕ್ಕೆ ಉತ್ತಮ ಆರೋಗ್ಯ ಕೊಡಲು ಆಧ್ಯಾತ್ಮಿಕ ಶಿಕ್ಷಣ ಮತ್ತು ನಿಯಮಿತ ಪೂಜೆ ಯಜ್ಞ ಇವೆಲ್ಲವುಗಳನ್ನು ಮಾಡಬೇಕು’, ಎಂದು ಕೂಡ ಸಲಹೆಯನ್ನು ನೀಡಿದರು.
मध्य प्रदेश की संस्कृति मंत्री का बयान: हर घर में रखें लाइसेंसी अस्त्र-शस्त्र और शास्त्र, पूरे विश्व का हो भगवाकरण तभी आएगी सुख-शांतिhttps://t.co/Ef5DU1WQVU
— Jansatta (@Jansatta) September 8, 2021
ಉಷಾ ಠಾಕೂರ ಇವರು, ಕೇಸರಿ ಬಣ್ಣ ಇದು ಶಾಂತಿಯ ಪ್ರತೀಕವಾಗಿದೆ. ಅದರಿಂದ ಸಂಪೂರ್ಣ ಜಗತ್ತೇ ಕೇಸರಿಯಾದರೆ ಎಲ್ಲೆಡೆ ಆನಂದ ಮತ್ತು ಶಾಂತಿಯ ವಾತಾವರಣವಿರುತ್ತದೆ ಎಂದು ಸಹ ಹೇಳಿದರು.

ಡೆಹ್ರಾಡೂನ್ (ಉತ್ತರಾಖಂಡ): ಮುಸ್ಲಿಮ್ ಗುಂಪಿನಿಂದ ಬಿಜೆಪಿ ನಾಯಕನ ಹತ್ಯೆ!
ಭಾರತೀಯ ನಾವಿಕರ ಸಾವು: ಭಾರತ ಮತ್ತು ಅಮೆರಿಕ ನಡುವೆ ಉದ್ವಿಗ್ನತೆ
ಪಿ.ಎಫ್.ಐ.ನ ಮೂವರು ಸದಸ್ಯರಿಗೆ ಜಾಮೀನು ನಿರಾಕರಿಸಿದ ಮುಂಬಯಿ ಉಚ್ಚ ನ್ಯಾಯಾಲಯ
ಹಿಂದೂಗಳ ಬೇಡಿಕೆಗಳನ್ನು ಸರಕಾರಕ್ಕೆ ತಲುಪಿಸಿ ನ್ಯಾಯ ಸಿಗುವಂತೆ ಪ್ರಯತ್ನಿಸುತ್ತೇನೆ! – ಡಾ. ಅನಿಲ್ ಬೋಂಡೆ, ಸಂಸದರು, ಬಿಜೆಪಿ
ಬಿಹಾರದಲ್ಲಿ ಕಳ್ಳರು 40 ಮೀಟರ್ ಎತ್ತರದ ಮೊಬೈಲ್ ಟವರ್ ಅನ್ನೇ ಕದ್ದೊಯ್ದರು !
ಮದುವೆಯಾದ ಮೇಲೂ ಮುಸ್ಲಿಂ ಪ್ರಿಯಕರನ ಸಂಪರ್ಕದಲ್ಲಿದ್ದ ಹಿಂದು ಯುವತಿಯನ್ನು ಆಕೆಯ ಸಹೋದರನೇ ಕೊಲೆ ಮಾಡಿದ !