
ನವದೆಹಲಿ – ಭಾರತವು ಅಫಫಾನಿಸ್ತಾನದ ಸಮಸ್ಯೆಯ ಬಗ್ಗೆ ಅಮೇರಿಕಾ ಮತ್ತು ರಷ್ಯಾ ಇವರನ್ನು ಒಟ್ಟುಗೂಡಿಸಿದೆ. ಭಾರತದ ಪ್ರಯತ್ನದಿಂದ ಅಮೆರಿಕಾದ ಗೂಢಚಾರ ಸಂಸ್ಥೆ ಸಿ.ಐ.ಎ.ಯ ಮುಖ್ಯಸ್ಥ ವಿಲಿಯಂ ಬನ್ರ್ಸ ಮತ್ತು ರಷ್ಯಾದ ಸುರಕ್ಷಾ ಪರಿಷತ್ತಿನ ಮುಖ್ಯಸ್ಥ ನಿಕೋಲಾಯ ಪತ್ರುಶೇವ್ಹಾ ಇವರನ್ನು ಒಂದೇ ಸಮಯಕ್ಕೆ ನವದೆಹಲಿಯಲ್ಲಿ ಕರೆಯಲಾಗಿದೆ. ಇದನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಯಶಸ್ಸು ಎಂದು ಪರಿಗಣಿಸಲಾಗುತ್ತದೆ. ಆಗಸ್ಟ್ 24 ರಂದು ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾದ ರಾಷ್ಟ್ರಾಧ್ಯಕ್ಷ ವ್ಲಾದಿಮಿರ್ ಪುತಿನ್ ಇವರು ದೂರವಾಣಿ ಮುಖಾಂತರ ಚರ್ಚಿಸಿದ್ದರು. ಇದರ ಮುಂದಿನ ಚರ್ಚೆಗಾಗಿ ಪತ್ರುಶೇವ್ಹಾ ಇವರು ಭಾರತದ ಪ್ರವಾಸದಲ್ಲಿರುವರು, ಹೀಗೆಂದು ರಷ್ಯಾದ ರಾಯಭಾರಿ ಕಚೇರಿಯ ಮೂಲಗಳಿಂದ ಹೇಳಲಾಗಿದೆ. ಪತ್ರುಶೇವ್ಹಾ ಸೆಪ್ಟೆಂಬರ 8 ರಂದು ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವ ಎಸ್. ಜೈಶಂಕರ ಮತ್ತು ರಾಷ್ಟ್ರೀಯ ಸುರಕ್ಷಾ ಸಲಹೆಗಾರ ಅಜಿತ ಡೋವಾಲ ಇವರನ್ನು ಭೇಟಿಯಾದರು.
Focus on terror in United States, Russia talks with India https://t.co/Wjxf3JqjYz
— Hindustan Times (@HindustanTimes) September 9, 2021
Hormuz Oil Tankers Explodes : ಎರಡು ತೈಲ ಟ್ಯಾಂಕರ್ ನೌಕೆಗಳಲ್ಲಿ ಸ್ಫೋಟ
ದೇಶದ ಮೊದಲ ಖಾಸಗಿ ಸಂಸ್ಥೆಯಿಂದ ಉಪಗ್ರಹಗಳ ಯಶಸ್ವಿ ಉಡಾವಣೆ
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಮುಂಬಯಿ ಮೇಲಿನ ೨೬/೧೧ ರ ಉಗ್ರ ದಾಳಿಯನ್ನು ಕಾಂಗ್ರೆಸ್ ಮತ್ತು ಐ.ಎಸ್.ಐ. ಒಟ್ಟಿಗೆ ಸೇರಿ ನಡೆಸಿದ್ದವು! : 26/11 Attack Claim