ಇಂದು ಅಫಘಾನಿಸ್ತಾನದಲ್ಲಿ ಜಿಹಾದಿ ಉಗ್ರರ ಆಡಳಿತ ಬಂದ ಮೇಲೆ ಮೆಹಬೂಬಾ ಮುಫ್ತಿ ಇವರು ಈ ರೀತಿಯ ಬೇಡಿಕೆ ಇಟ್ಟಿದ್ದಾರೆ. ನಾಳೆ ಕಾಶ್ಮೀರದಲ್ಲಿ ಮತ್ತು ಇಡೀ ಭಾರತದಲ್ಲಿ ಇದೇ ಸ್ಥಿತಿ ಬಂದರೆ ಅವರೇ ಅಷ್ಟೆ ಅಲ್ಲ ಎಲ್ಲಾ ಮತಾಂಧ ನಾಯಕರು ಇದೇ ಬೇಡಿಕೆ ಇಡುವರು, ಎಂಬುದನ್ನು ಗಮನದಲ್ಲಿಟ್ಟುಕೊಂಡು ಹಿಂದೂ ಘಾತಕವಾಗಿರುವ ಜಾತ್ಯತೀತವಾದಕ್ಕೆ ಶಾಶ್ವತವಾಗಿ ಎಳ್ಳು ನೀರು ಬಿಡಿ ಹಾಗೂ ಜನರ ಹಿತಕಾರಿ (ಲೋಕಕಲ್ಯಾಣಕರ)ಯಾದ ಹಿಂದೂ ರಾಷ್ಟ್ರವನ್ನು ಸ್ಥಾಪಿಸಿ !

ಶ್ರೀನಗರ (ಜಮ್ಮು – ಕಾಶ್ಮೀರ) – ತಾಲಿಬಾನ ಸದ್ಯ ವಾಸ್ತವವಾಗಿ ಬಿಟ್ಟಿದೆ, ಇದನ್ನು ತಿಳಿದುಕೊಳ್ಳಬೇಕು. ತಾಲಿಬಾನವು ಶರಿಯತ್ ಕಾನೂನಿನ ಪ್ರಕಾರ ಅಫಘಾನಿಸ್ತಾನದಲ್ಲಿ ಆಡಳಿತವನ್ನು ನಡೆಸಬೇಕು, ಎಂದು ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಇವರು ಹೇಳಿದ್ದಾರೆ.
#mehboobamufti said that #Taliban should shun the hardline interpretation of #Islam, #Sharia if it wants to do business with international community#TalibanDestroyingAfghanistan #AfghanistanBurning #TalibanTerror https://t.co/SaeLj8rDFq
— India TV (@indiatvnews) September 9, 2021
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ