
ಪ್ರಯಾಗರಾಜ (ಉತ್ತರಪ್ರದೇಶ) : ಅಲಹಾಬಾದ ಉಚ್ಚ ನ್ಯಾಯಾಲಯವು ವಾರಣಾಸಿಯಲ್ಲಿ ಕಾಶಿವಿಶ್ವನಾಥ ದೇವಸ್ಥಾನದ ಹತ್ತಿರವಿರುವ ಜ್ಞಾನವಾಪಿ ಮಸೀದಿಯ ಪುರಾತತ್ವ ವಿಭಾಗದಿಂದ ನಡೆಯಲಿದ್ದ ಸಮೀಕ್ಷೆಯನ್ನು ಸ್ಥಗಿತಗೊಳಿಸಿದೆ. ಜಿಲ್ಲಾ ನ್ಯಾಯಾಲಯದಿಂದ ಈ ಸಮೀಕ್ಷೆಗೆ ಆದೇಶ ನೀಡಲಾಗಿತ್ತು. ಈ ಬಗ್ಗೆ ಮುಸಲ್ಮಾನ ಪಕ್ಷಗಳು ಉಚ್ಚ ನ್ಯಾಯಾಲಯದಲ್ಲಿ ಅರ್ಜಿಯನ್ನು ದಾಖಲಿಸಿದ್ದವು. ಇದರ ಮೇಲೆ ನ್ಯಾಯಾಲಯವು ಈ ಆದೇಶವನ್ನು ನೀಡಿದೆ. ಹಾಗೆಯೇ ನ್ಯಾಯಾಲಯವು ಜಿಲ್ಲಾ ನ್ಯಾಯಾಲಯದಲ್ಲಿ ಈ ಪ್ರಕರಣದ ಮೇಲೆ ನಡೆಯುತ್ತಿರುವ ಆಲಿಕೆಯನ್ನೂ ತಡೆಯಲು ಆದೇಶ ನೀಡಿದೆ.
A #Varanasi fast-track court of senior division civil judge had on April 8 this year ordered the Archaeological Survey of India to conduct a “comprehensive physical survey” of the complexhttps://t.co/5d85YzKjxg
— India TV (@indiatvnews) September 9, 2021
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed