ಮಾಂಸ ಮತ್ತು ಮದ್ಯ ಮಾರಾಟಕ್ಕೆ ನಿಷೇಧ

ಮಥುರ(ಉತ್ತರ ಪ್ರದೇಶ) – ಉತ್ತರಪ್ರದೇಶ ಸರಕಾರವು ಇಲ್ಲಿಯ ಶ್ರೀಕೃಷ್ಣಜನ್ಮಸ್ಥಳದ 10 ಚದರ ಕಿಲೋಮೀಟರ್ ಪರಿಧಿಯನ್ನು ‘ತೀರ್ಥಕ್ಷೇತ್ರ’ ಎಂದು ಘೋಷಿಸಿದೆ. ಈ ಪ್ರದೇಶದಲ್ಲಿ 22 ನಗರಪಾಲಿಕೆ ಒಳಗೊಂಡಿರುವ ಕ್ಷೇತ್ರಗಳಿವೆ. ಅವು ‘ತೀರ್ಥಕ್ಷೇತ್ರ’ ಎಂದು ಘೋಷಿಸಲಾಗಿದೆ. ಆದ್ದರಿಂದ ಈ ಸ್ಥಳಗಳಲ್ಲಿ ಇನ್ನು ಮಾಂಸ ಮತ್ತು ಮದ್ಯ ಮಾರಾಟದ ಮೇಲೆ ನಿಷೇಧ ಹೇರಲಾಗಿದೆ.
UP govt bans sale of liquor & meat 10 sqkm area around Mathura-Vrindavan pilgrimage region https://t.co/A0DP1RCxj2
— Republic (@republic) September 10, 2021
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed