ಮಾಂಸ ಮತ್ತು ಮದ್ಯ ಮಾರಾಟಕ್ಕೆ ನಿಷೇಧ

ಮಥುರ(ಉತ್ತರ ಪ್ರದೇಶ) – ಉತ್ತರಪ್ರದೇಶ ಸರಕಾರವು ಇಲ್ಲಿಯ ಶ್ರೀಕೃಷ್ಣಜನ್ಮಸ್ಥಳದ 10 ಚದರ ಕಿಲೋಮೀಟರ್ ಪರಿಧಿಯನ್ನು ‘ತೀರ್ಥಕ್ಷೇತ್ರ’ ಎಂದು ಘೋಷಿಸಿದೆ. ಈ ಪ್ರದೇಶದಲ್ಲಿ 22 ನಗರಪಾಲಿಕೆ ಒಳಗೊಂಡಿರುವ ಕ್ಷೇತ್ರಗಳಿವೆ. ಅವು ‘ತೀರ್ಥಕ್ಷೇತ್ರ’ ಎಂದು ಘೋಷಿಸಲಾಗಿದೆ. ಆದ್ದರಿಂದ ಈ ಸ್ಥಳಗಳಲ್ಲಿ ಇನ್ನು ಮಾಂಸ ಮತ್ತು ಮದ್ಯ ಮಾರಾಟದ ಮೇಲೆ ನಿಷೇಧ ಹೇರಲಾಗಿದೆ.
UP govt bans sale of liquor & meat 10 sqkm area around Mathura-Vrindavan pilgrimage region https://t.co/A0DP1RCxj2
— Republic (@republic) September 10, 2021
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ