
ಭಾಗ್ಯನಗರ (ತೆಲಂಗಾಣ) – ಇಲ್ಲಿಯ ಕೆಲವು ಕಡೆಗಳಲ್ಲಿ ಲಡ್ಡುಗಳಿಂದ ಶ್ರೀಗಣೇಶನ ಮೂರ್ತಿ ತಯಾರಿಸಲಾಗಿದೆ. (ಹಿಂದೂಗಳಿಗೆ ಧರ್ಮಶಿಕ್ಷಣವಿಲ್ಲದ ಕಾರಣದಿಂದಲೇ ಇಂತಹ ಅಯೋಗ್ಯ ಕೃತಿಗಳನ್ನು ಮಾಡುತ್ತಾರೆ ! -ಸಂಪಾದಕರು) ಖೈರಾತಾಬಾದನಲ್ಲಿ 40 ಅಡಿ ಪಂಚಮುಖಿ ಶ್ರೀಗಣೇಶ ಮೂರ್ತಿ ಸ್ಥಾಪನೆ ಮಾಡಲಾಗಿದೆ. ಈ ಮೂರ್ತಿಗೆ 1 ಸಾವಿರದ 100 ಕಿಲೋ ಲಡ್ಡುಗಳ ನೈವೇದ್ಯ ಅರ್ಪಿಸಲಾಗಿದೆ.
1,100 Kg Laddu offered to 40-feet-tall Ganesha Idol in Hyderabad.https://t.co/6SuiFz12B6
— News18.com (@news18dotcom) September 11, 2021
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram