
ಭಾಗ್ಯನಗರ (ತೆಲಂಗಾಣ) – ಇಲ್ಲಿಯ ಕೆಲವು ಕಡೆಗಳಲ್ಲಿ ಲಡ್ಡುಗಳಿಂದ ಶ್ರೀಗಣೇಶನ ಮೂರ್ತಿ ತಯಾರಿಸಲಾಗಿದೆ. (ಹಿಂದೂಗಳಿಗೆ ಧರ್ಮಶಿಕ್ಷಣವಿಲ್ಲದ ಕಾರಣದಿಂದಲೇ ಇಂತಹ ಅಯೋಗ್ಯ ಕೃತಿಗಳನ್ನು ಮಾಡುತ್ತಾರೆ ! -ಸಂಪಾದಕರು) ಖೈರಾತಾಬಾದನಲ್ಲಿ 40 ಅಡಿ ಪಂಚಮುಖಿ ಶ್ರೀಗಣೇಶ ಮೂರ್ತಿ ಸ್ಥಾಪನೆ ಮಾಡಲಾಗಿದೆ. ಈ ಮೂರ್ತಿಗೆ 1 ಸಾವಿರದ 100 ಕಿಲೋ ಲಡ್ಡುಗಳ ನೈವೇದ್ಯ ಅರ್ಪಿಸಲಾಗಿದೆ.
1,100 Kg Laddu offered to 40-feet-tall Ganesha Idol in Hyderabad.https://t.co/6SuiFz12B6
— News18.com (@news18dotcom) September 11, 2021
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ