ಹರಿಯಾಣದಲ್ಲಿನ ಭಾಜಪ ಸರಕಾರದ ಅಭಿನಂದನಾರ್ಹ ನಿರ್ಣಯ ! ಸರಸ್ವತಿ ನದಿಯ ಮತ್ತು ಕುರುಕ್ಷೇತ್ರದ ಅಧ್ಯಾತ್ಮಿಕ ಮಹತ್ವವನ್ನು ಸಹ ವಿದ್ಯಾರ್ಥಿಗಳಿಗೆ ಕಳಿಸಬೇಕು ಎಂಬ ಅಪೇಕ್ಷೆಯೂ ಹಿಂದೂಗಳಿಗಿದೆ ! – ಸಂಪಾದಕರು

ಚಂಡಿಗಢ – ಹರಿಯಾಣದಲ್ಲಿನ ಭಾಜಪ ಸರಕಾರವು ಪ್ರಾಚೀನ ಸರಸ್ವತಿ ನದಿಯ ಬಗ್ಗೆ ಮಾಹಿತಿ ಶಾಲೆಯ ಪಠ್ಯಕ್ರಮದಲ್ಲಿ ಸೇರಿಸುವ ನಿರ್ಣಯ ತೆಗೆದುಕೊಂಡಿದೆ. 6 ರಿಂದ 10ನೇ ತರಗತಿಯ ಮಕ್ಕಳಿಗಾಗಿ ಈ ಪಠ್ಯಕ್ರಮವನ್ನು ಸಿದ್ಧಪಡಿಸಲಾಗುತ್ತಿದೆ. ‘ಮಕ್ಕಳಿಗೆ ಸರಸ್ವತಿ ನದಿಯ ಮಾಹಿತಿಯಿರಬೇಕು’ ಎಂಬುದು ಇದರ ಹಿಂದಿನ ಉದ್ದೇಶವಾಗಿದೆ. ಇದಕ್ಕಾಗಿ ಸರಕಾರದ ‘ಸರಸ್ವತಿ ಭಾರತ ವಿಕಾಸ ಮಂಡಳ’ವು ಏಕ ಸದಸ್ಯನ ಪಠ್ಯಕ್ರಮ ಮಂಡಳಿಯನ್ನು ನೇಮಿಸಿದ್ದು ಅದರಲ್ಲಿ ಕುರುಕ್ಷೇತ್ರ ವಿದ್ಯಾಪೀಠದ ಡಾ. ಅಂಬೇಡ್ಕರ ಅಭ್ಯಾಸ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರೀತಮ ಸಿಂಹರವರು ಪ್ರಮುಖರಾಗಿರುವರು. ಈ ಹಿಂದೆ ಹರಿಯಾಣ ಸರಕಾರವು ಸರಸ್ವತಿ ನದಿಯ ಉತ್ಥಾನಕ್ಕಾಗಿ 11 ಯೋಜನೆಗಳನ್ನು ನಡೆಸಿತ್ತು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !