
ಕರ್ಣಾವತಿ (ಗುಜರಾತ) – ರಾಜ್ಯದಲ್ಲಿನ ಭಾಜಪ ಸರಕಾರದ ಮುಖ್ಯಮಂತ್ರಿ ವಿಜಯ ರೂಪಾಣಿಯವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರೂಪಾಣಿಯವರು ರಾಜ್ಯಪಾಲರನ್ನು ಭೇಟಿಯಾಗಿ ಅವರ ಬಳಿ ರಾಜೀನಾಮೆಯನ್ನು ನೀಡಿದರು. ಸ್ವತಃ ವಿಜಯ ರೂಪಾಣಿಯವರು ಪತ್ರಿಕಾ ಪರಿಷತ್ತನ್ನು ಆಯೋಜಿಸಿ ಈ ಬಗ್ಗೆ ಮಾಹಿತಿ ನೀಡಿದರು. ಅವರು ‘ಗುಜರಾತಿನ ಜನತೆಯು ನನ್ನ ಮೇಲೆ ವಿಶ್ವಾಸವನ್ನು ತೋರಿಸಿದೆ, ಈ ಬಗ್ಗೆ ನಾನು ಜನತೆ ಮತ್ತು ಭಾಜಪಕ್ಕೆ ಆಭಾರಿಯಾಗಿದ್ದೇನೆ. ನನ್ನ ರಾಜೀನಾಮೆಯಿಂದ ಪಕ್ಷದಲ್ಲಿ ಹೊಸ ಮುಖಗಳಿಗೆ ಅವಕಾಶ ಮತ್ತು ಜವಾಬ್ದಾರಿ ದೊರೆಯುವುದು’ ಎಂದು ಹೇಳಿದರು. ಈ ಸಮಯದಲ್ಲಿ ಅವರು ಇಂದಿನವರೆಗೆ ದೊರೆತಿರುವ ಸಹಾಯದ ಬಗ್ಗೆ ಎಲ್ಲರಿಗೆ ಧನ್ಯವಾದಗಳನ್ನು ತಿಳಿಸಿದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಭಾಜಪವು ಹೊಸ ಮುಖಗಳೊಂದಿಗೆ ಹೋರಾಡುವ ಸಿದ್ಧತೆ ಮಾಡುತ್ತಿರುವ ಮಾಹಿತಿಯು ಸೂತ್ರಗಳ ಮೂಲಕ ತಿಳಿದುಬಂದಿದೆ.
ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಸಿಎಂ ಸ್ಥಾನಕ್ಕೆ ದಿಢೀರ್ ರಾಜೀನಾಮೆ#VijayRupani #GujaratCM #Udayavani #trendinghttps://t.co/Qdu1RalHGq
— Udayavani (@udayavani_web) September 11, 2021
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !