ಇಂತಹ ಮತಾಂಧರಿಗೆ ಜಾಮೀನು ಸಿಕ್ಕಿದ ನಂತರ ಇದಕ್ಕಿಂತಲೂ ಹೆಚ್ಚಿನ ರಾಷ್ಟ್ರಘಾತಕ ಕೃತ್ಯಗಳನ್ನು ಮಾಡುವುದಿಲ್ಲ, ಎಂಬುದರ ಖಾತ್ರಿಯನ್ನು ಯಾರು ನೀಡುತ್ತಾರೆ ? ಇಂತಹವರಿಂದ ದೇಶದ ರಕ್ಷಣೆಯಾಗಲು ಜನರೇ ಎಚ್ಚರಿಕೆಯಿಂದಿರುವದು ಅಗತ್ಯವಿದೆ ! – ಸಂಪಾದಕರು

ಮಂಗಳೂರು – ಇಲ್ಲಿ ಒಂದು ಗೋಡೆಯ ಮೇಲೆ ‘ತಾಲಿಬಾನ್ ಜಿಂದಾಬಾದ’, ಎಂದು ಆಂಗ್ಲದಲ್ಲಿ ಬರೆದ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ ಆರೋಪಿ ಮಾಜ ಮುನೀರ ಅಹಮದ ಮತ್ತು ಮಹಮ್ಮದ ಶಾರಿಕ ಇವರಿಗೆ ನ್ಯಾಯಾಲಯವು 9 ತಿಂಗಳ ನಂತರ ಜಾಮೀನು ನೀಡಿದೆ. ಶಾರುಖ್ ಹೆಸರಿನ ಇನ್ನೊಬ್ಬ ಆರೋಪಿಗೆ ಜಾಮೀನು ಮೊದಲೇ ಸಿಕ್ಕಿತ್ತು.
‘ಎಸ್.ಐ.ಆರ್.’ ಪ್ರಕ್ರಿಯೆ ನಡೆಸುತ್ತಿದ್ದ ಶಿಕ್ಷಕನ ಮೇಲೆ ೩ ಜನ ಮತಾಂಧರಿಂದ ಹಲ್ಲೆ !
ನಟ ಅಮೀರ್ ಖಾನ್ ಅವರ ಮಲ ಸಹೋದರನ ಮೇಲೆ ಮಾಜಿ ಪತ್ನಿಯ ಗಂಭೀರ ಆರೋಪ!
ಉತ್ತರಾಖಂಡ: ೧೦೬ ಜನರಿಂದ ಹಿಂದೂ ಧರ್ಮಕ್ಕೆ ಘರವಾಪಸಿ
ಆಮೀರ್ ಖಾನ್ಗೆ ಜೀವ ಬೆದರಿಕೆ; ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಸಂದೇಶ : Love Jihad
ವಿಠ್ಠಲ-ರುಕ್ಮಿಣಿ ಮೂರ್ತಿಗೆ ರಾಸಾಯನಿಕ ಲೇಪನಕ್ಕೆ ಗ್ರೀನ್ ಸಿಗ್ನಲ್ : Pandharpur Temple News
ಪ್ರೇಮದ ನೆಪದಲ್ಲಿ ಕಿರುಕುಳ ಆರೋಪ; ಸುಫಿಯಾನ್ ಖಾನ್ ವಿರುದ್ಧ ದೂರು : Sufiyan Khan Case