
ಆಪತ್ಕಾಲದಲ್ಲಿ ಬಾಹ್ಯ ಶತ್ರುಗಳ ಆಕ್ರಮಣ, ಆಂತರಿಕ ಕಲಹ (ಗಲಭೆ, ಅರಾಜಕತೆ), ಭ್ರಷ್ಟ ಆಡಳಿತ, ಅಲ್ಪಸಂಖ್ಯಾತರ)ಓಲೈಸುವ ಆಡಳಿತಗಾರರು ಇಂತಹ ವಿವಿಧ ಘಟಕಗಳಿಂದ ಸರಕಾರದಿಂದ ಯಾವುದೇ ಸಹಾಯ ಸಿಗಲಿಕ್ಕಿಲ್ಲ. ಈ ಸ್ಥಿತಿಯಲ್ಲಿ ದೇವರೇ ಕಾಪಾಡಬಲ್ಲನು. ಈ ವಸ್ತುಸ್ಥಿತಿಯನ್ನು ತಿಳಿದು ಇಂದೇ ಸಾಧನೆ ಆರಂಭಿಸಿ.
– (ಪರಾತ್ಪರ ಗುರು) ಡಾ. ಆಠವಲೆ
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !