|
ಈ ಉಗ್ರರನ್ನು ಜೀವಮಾನವಿಡೀ ಸಾಕುವ ಬದಲು ಅವರ ಮೇಲೆ ತ್ವರಿತಗತಿ ನ್ಯಾಯಾಲಯದಲ್ಲಿ ಮೊಕದ್ದಮೆ ನಡೆಸಿ ಅವರಿಗೆ ಗಲ್ಲು ಶಿಕ್ಷೆಯಾಗಲು ಸರಕಾರವು ಪ್ರಯತ್ನಿಸಬೇಕು – ಸಂಪಾದಕರು
ನವ ದೆಹಲಿ – ದೆಹಲಿ ಪೊಲೀಸರ ವಿಶೇಷ ಪಡೆಯು ಉತ್ತರಪ್ರದೇಶ, ದೆಹಲಿ ಮತ್ತು ಮಹಾರಾಷ್ಟ್ರದಿಂದ ೬ ಜಿಹಾದಿ ಉಗ್ರರನ್ನು ಬಂಧಿಸಿದೆ. ಇದರಲ್ಲಿ ಇಬ್ಬರು ಪಾಕಿಸ್ತಾನದ ಉಗ್ರರಿದ್ದಾರೆ. ಇವರಿಂದ ದೊಡ್ಡ ಪ್ರಮಾಣದ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಪಾಕಿಸ್ತಾನದಲ್ಲಿನ ಇವರ ಸೂತ್ರಧಾರರಿಂದ ಸಿಗುವ ಆದೇಶದಂತೆ ಇವರೆಲ್ಲ ನವರಾತ್ರಿ ಮತ್ತು ಇತರ ಹಬ್ಬಗಳಲ್ಲಿ ರಕ್ತಪಾತ ನಡೆಸುವವರಿದ್ದರು. ಹಾಗೆಯೇ ಉತ್ತರಪ್ರದೇಶದ ಮುಂದಿನ ವರ್ಷ ನಡೆಯುವ ವಿಧಾನಸಭೆಯ ಚುನಾವಣೆಯಲ್ಲಿಯೂ ರಕ್ತಪಾತ ನಡೆಸುವ ಸಂಚು ರೂಪಿಸಿದ್ದರು.

ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ
ಅಂದಿನ ಸಮಾಜವಾದಿ ಮತ್ತು ಕಾಂಗ್ರೆಸ್ ಸರಕಾರಗಳು ಗೋರಿಗಳ ಗೋಡೆಗಳ ಮೇಲೆ ಹಣ ವ್ಯಯ ಮಾಡುವುದನ್ನೇ ‘ಜಾತ್ಯತೀತತೆ’ ಎಂದು ಭಾವಿಸಿದ್ದವು!