‘ಮುಂಬರುವ ಐದು ರಾಜ್ಯಗಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ನಾಯಕರು ಹಿಂದೂಗಳ ದೇವಸ್ಥಾನಗಳು ಮತ್ತು ತೀರ್ಥಕ್ಷೇತ್ರಗಳಿಗೆ ಹೋಗುತ್ತಾರೆ ಮತ್ತು ನಂತರದ ಮುಂದಿನ ಐದು ವರ್ಷ ಆಕಡೆ ತಿರುಗಿಯೂ ನೋಡುವುದಿಲ್ಲ’, ಇದನ್ನು ಹಿಂದೂಗಳು ಅರೆತಿದ್ದಾರೆ ! ಇಂತಹ ‘ಢಾಂಬಿಕ’ ಭಕ್ತರಿಂದ ಹಿಂದೂಗಳು ಎಚ್ಚರದಿಂದಿರಬೇಕು !
ಶ್ರೀನಗರ – ಕಾಂಗ್ರೆಸ್ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರ ಶ್ರೀ ವೈಷ್ಣೋದೇವಿಯ ದರ್ಶನದ ನಂತರ ಜಮ್ಮು-ಕಾಶ್ಮೀರ್ದ ಭಾರತೀಯ ಜನತಾ ಯುವ ಮೋರ್ಚಾದಿಂದ (‘ಭಾಜಯುಮೊ’ನಿಂದ) ಯಾತ್ರೆಯ ಮಾರ್ಗದಲ್ಲಿ ಗಂಗಾಜಲವನ್ನು ಸಿಂಪಡಿಸಿ ಶುದ್ಧೀಕರಣ ಮಾಡಿದರು. ಭಾರತೀಯ ಜನತಾ ಯುವ ಮೋರ್ಚಾದ ಜಮ್ಮು-ಕಾಶ್ಮೀರನಲ್ಲಿನ ಮುಖ್ಯಸ್ಥ ಅರುಣ ಜಾಮವಾಲ ಇವರು ಈ ಶುದ್ಧೀಕರಣ ಪ್ರಕ್ರಿಯೆಯನ್ನು ಮಾಡಿದರು. ಕಳೆದ ವಾರ ರಾಹುಲ ಗಾಂಧಿ ಇವರು ೧೩ ಕಿ.ಮೀ. ಕಾಲ್ನಡಿಗೆ ಮಾಡಿ ಶ್ರೀ ವೈಷ್ಣೋದೇವಿಯ ದರ್ಶನವನ್ನು ಪಡೆಡಿದ್ದರು. ‘ರಾಹುಲ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಶ್ರೀವೈಷ್ಣೋದೇವಿಯ ಸ್ಥಳದ ಪಾವಿತ್ರ್ಯತೆಯನ್ನು ಹಾಳು ಮಾಡಿದ್ದಾರೆ. ಅವರು ಯಾತ್ರೆಯ ಮಾರ್ಗದಲ್ಲಿ ಪಕ್ಷದ ಬಾವುಟ ಹಾರಿಸಿ ಘೋಷಣೆಗಳನ್ನು ಕೂಗಿದರು’, ಎಂದು ಭಾರತೀಯ ಜನತಾ ಯುವ ಮೋರ್ಚಾ ಆರೋಪಿಸಿದೆ.

Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ