
ಮೇರಠ (ಉತ್ತರಪ್ರದೇಶ) – ಭಾರತದಲ್ಲಿ ಎಲ್ಲೆಲ್ಲಿ ಮಸೀದಿಗಳ ನಿರ್ಮಾಣಕ್ಕಾಗಿ ದೇವಸ್ಥಾನಗಳನ್ನು ಕೆಡವಲಾಗಿದೆಯೋ, ಆ ಎಲ್ಲಾ ಸ್ಥಳಗಳಲ್ಲಿ ಭಾಜಪದಿಂದ ದೇವಸ್ಥಾನಗಳನ್ನು ನಿರ್ಮಿಸಲಾಗುವುದು ಎಂದು ರಾಜ್ಯದ ಸರದಾನದ ಭಾಜಪದ ಶಾಸಕ ಸಂಗೀತ ಸೋಮ ಇವರು ಹೇಳಿದ್ದಾರೆ. ರಾಜ್ಯದಲ್ಲಿ ಭಾಜಪ ಸರಕಾರಕ್ಕೆ ನಾಲ್ಕೂವರೆ ವರ್ಷ ಪೂರ್ಣವಾಗಿರುವ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ಒಂದು ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
Som was responding to #AkhileshYadav ‘s recent statement on the Uttar Pradesh government abolishing the holiday on #VishwakarmaPuja https://t.co/rA0IXIRpPZ
— India TV (@indiatvnews) September 21, 2021
ಸೋಮ ತಮ್ಮ ಮಾತನ್ನು ಮುಂದುವರೆಸುತ್ತಾ ಹೀಗೆಂದರು,
1. ಅಖಿಲೇಶ ಯಾದವ ಇವರು ‘ಹಂಗಾಮಿ ಹಿಂದೂ’ ಆಗಿದ್ದಾರೆ. ಅವರಿಗೆ ಧೈರ್ಯವಿದ್ದರೆ ಅವರು ‘ಮಥುರಾದಲ್ಲಿ ಶ್ರೀಕೃಷ್ಣ ದೇವಸ್ಥಾನವನ್ನು ಕೆಡವಿ ಮಸೀದಿ ಕಟ್ಟಲಾಗಿದೆ’, ಎಂದು ಹೇಳಿ ತೋರಿಸಲಿ.
2. ಅಖಿಲೇಶ ಯಾದವ ಇವರಂತಹ ಜನರು, ಅವರು ವಿಶ್ವಕರ್ಮನ ದೇವಸ್ಥಾನ ಕಟ್ಟುವರು. ರಾಮಭಕ್ತರ ಮೇಲೆ ಗುಂಡು ಹಾರಿಸಲು ಹೇಳಿದವರು ಮತ್ತು ಕಾಶಿಯಲ್ಲಿ ಸಾಧುಗಳ ಮೇಲೆ ಲಾಠಿ ಬೀಸಲು ಆದೇಶ ನೀಡಿದವರು ಇವರೇ ಆಗಿದ್ದಾರೆ. ಈ ಜನರು ಈಗ ಕೈಮುಗಿದು ಕ್ಷಮೆಯಾಚಿಸುತ್ತಿದ್ದಾರೆ, ಆದರೆ ಜನರು ಅವರನ್ನು ಕ್ಷಮಿಸಲಾರರು.
ಶ್ರೀರಾಮನ ಮೇಲಿನ ಆಘಾತ !
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಆಗಸ್ಟ್ ೯ ರ ಒಳಗಾಗಿಯೇ ಶ್ರೀಕೃಷ್ಣ ಮಂದಿರದ ನಿರ್ಮಾಣದ ದಿನಾಂಕವನ್ನು ಘೋಷಿಸಿದರೆ, ಕರಸೇವೆಯ ಅಗತ್ಯವೇ ಇರುವುದಿಲ್ಲ ! – ಕಾಳಿ ಸೇನಾ : Kali Sena
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !