
ರಾಮೇಶ್ವರಮ್ (ತಮಿಳುನಾಡು)ನಲ್ಲಿಯ ೭ ಹಳ್ಳಿಗಳಲ್ಲಿ ಹಿಂದೂಗಳಿಗೆ ಈ ಹಳ್ಳಿಗಳಿಗೆ ಪ್ರವೇಶವಿಲ್ಲ, ಎಂದು ಸಾರ್ವಜನಿಕವಾಗಿ ಬರೆಯಲಾಗಿದೆ. ಹಿಂದೂಬಹುಸಂಖ್ಯಾತ ಹಿಂದುಸ್ಥಾನದಲ್ಲಿ ಹೀಗಾಗಲು ಹೇಗೆ ಸಾಧ್ಯ ? ಇದು ದೇಶದ ಭದ್ರತೆ ಹಾಗೂ ಹಿಂದೂಗಳ ದೃಷ್ಟಿಯಿಂದ ಘಾತಕವಾಗಿದೆ. ದೇಶದಲ್ಲಿ ಅಲ್ಲಲ್ಲಿ ಮಿನಿ ಪಾಕಿಸ್ತಾನ (ಸಣ್ಣ ಪಾಕಿಸ್ತಾನ) ನಿರ್ಮಾಣವಾಗಬಾರದೆಂದು ಹಿಂದೂಗಳು ಜಾಗರೂಕರಾಗಿರುವುದು ಆವಶ್ಯಕವಾಗಿದೆ.
– ಶ್ರೀ. ಸುನೀಲ ಘನವಟ, ಮಹಾರಾಷ್ಟ್ರ ಹಾಗೂ ಛತ್ತಿಸಗಡ ರಾಜ್ಯ ಸಂಘಟಕರು, ಹಿಂದೂ ಜನಜಾಗೃತಿ ಸಮಿತಿ (೨೦.೭.೨೦೨೧)
ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹತ್ಯೆಗೆ ‘ಮೊಸಾದ್’ ಸಂಚು ರೂಪಿಸಿತ್ತು!
ಪಾಕಿಸ್ತಾನವನ್ನು ಶ್ಲಾಘಿಸಿದ ಅಮೆರಿಕದ ಉಪಾಧ್ಯಕ್ಷರ ವಿರುದ್ಧ ಅವರದ್ದೇ ಪಕ್ಷದ ಸಂಸದರು ಆಕ್ರೋಶ!
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ವಿಚಾರದಲ್ಲಿ ಪಾಕಿಸ್ತಾನದಿಂದ ಕಾಶ್ಮೀರ ಗಡಿಯಲ್ಲಿ 35 ಡ್ರೋನ್ ವಿರೋಧಿ ಘಟಕಗಳ ನಿಯೋಜನೆ! : Indus Water Treaty Crisis
ಮಾನವ ಹಕ್ಕುಗಳ ಉಲ್ಲಂಘನೆ ವಿರುದ್ಧ ಧ್ವನಿ ಎತ್ತಿದ ಮೆಹರಂಗ್ ಬಲೋಚ್ ಗೆ ಪಾಕಿಸ್ತಾನದಿಂದ ಜೀವಾವಧಿ ಶಿಕ್ಷೆ !
ಜೈಪುರದಲ್ಲಿ (ರಾಜಸ್ಥಾನ) ‘ಜೈಶ್-ಎ-ಮೊಹಮ್ಮದ್’ ಸಂಪರ್ಕದಲ್ಲಿ ಹಿಂದೂ ಮಹಿಳೆ !
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮಿಷನ್-2047 ಪ್ರಕಾರ ಎಲ್ಲಾ ಭಯೋತ್ಪಾದಕರು ಹೊರಬಂದು ಆಡಳಿತವನ್ನು ಉರುಳಿಸಲಿದ್ದಾರೆ!