
ರಾಜಕಾರಣಿ ಹಾಗೂ ಸಂತರು ಇವರ ಕಾರ್ಯದಲ್ಲಿರುವ ಭೇದ
ರಾಜಕಾರಣಿಗಳ ಕಾರ್ಯ ಸ್ಥೂಲದಲ್ಲಿ ಅನುಭವಕ್ಕೆ ಬರುತ್ತದೆ ಉದಾ. ಪ್ರವಾಹ ಪೀಡಿತರಿಗೆ ಸಹಾಯ ಮಾಡುವುದು, ಸಾಧನ ಸೌಲಭ್ಯಗಳನ್ನು ಪೂರೈಸುವುದು, ಆದರೆ ಸಂತರ ಕಾರ್ಯವು ಸೂಕ್ಷ್ಮ ಸ್ತರದ ಉಪಾಯಗಳಿಂದ ಅನುಭವಕ್ಕೆ ಬರುತ್ತದೆ, ಉದಾ : ಅನೇಕರ ಕೌಟುಂಬಿಕ ಅಡಚಣೆಗಳ ಸಹ ಶಾರೀರಿಕ, ಮಾನಸಿಕ, ಆರ್ಥಿಕ ಹಾಗೂ ಆಧ್ಯಾತ್ಮಿಕ ಅಡಚಣೆಗಳು ದೂರವಾಗುತ್ತದೆ.
ನಾಗರಿಕರ ಹಾಗೂ ರಾಷ್ಟ್ರೀಯ ಸುರಕ್ಷೆಯ ವಿಷಯದಲ್ಲಿ ಸ್ವಾತಂತ್ರ್ಯ ಪಡೆದಾಗಿನಿಂದ ಇಂದಿನವರೆಗೆ ಏನೂ ಮಾಡದ ರಾಜಕೀಯ ಪಕ್ಷಗಳ ಅಭ್ಯರ್ಥಿಗಳನ್ನು ಪುನಃ ಪುನಃ ಆರಿಸುವ ನಾಗರಿಕರೇ ಸುರಕ್ಷೆಯ ವಿಷಯದ ಸಮಸ್ಯೆಗಳಿಗೆ ಜವಾಬ್ದಾರರಾಗಿದ್ದಾರೆ.
– (ಪರಾತ್ಪರ ಗುರು) ಡಾ. ಆಠವಲೆ
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ
ಪ.ಪೂ. ಡಾ. ಆಠವಲೆ ಅವರು ಅವತಾರಿ ಪುರುಷರು ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜೀ
ದೇಶದ ದುರ್ದಶೆಗೆ ಇದುವೇ ಕಾರಣ !
‘ಮನುಷ್ಯ ಮತ್ತು ದೇವರ ನಡುವಿನ ತುಲನೆಯ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ವಿಚಾರ’ದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ ಮತ್ತು ಅದರಿಂದ ಕಲಿಯಬೇಕಾದ ಬೋಧನೆ ಅಂದರೆ ‘ಜೀವನವನ್ನು ಸಾರ್ಥಕಗೊಳಿಸಲು ಕಠಿಣ ಸಾಧನೆ ಮಾಡದೇ ಪರ್ಯಾಯವಿಲ್ಲ !
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
ಸಾಧಕರೇ, ಕಾರ್ಯ ಮತ್ತು ಸಾಧನೆ ಇವುಗಳ ನಡುವಿನ ವ್ಯತ್ಯಾಸವನ್ನು ಗುರುತಿಸಿ, ಕಾರ್ಯ ಮಾಡುವಾಗ ಸಾಧನೆಯಾಗುವತ್ತ ಗಮನ ಹರಿಸಿ !