ಬೆಂಗಳೂರು – ಕರ್ನಾಟಕ ರಾಜ್ಯದಲ್ಲಿನ ದೇವಸ್ಥಾನಗಳು ಮತ್ತು ಅದಕ್ಕೆ ಸಂಬಂಧಿಸಿದ ಸಂಪತ್ತು ಇವುಗಳ ರಕ್ಷಣೆಗಾಗಿ ‘ಕರ್ನಾಟಕ ಧಾರ್ಮಿಕ ಸ್ಥಳ ಸಂರಕ್ಷಣೆ ವಿಧೇಯಕ’ವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು. ಕಾಂಗ್ರೆಸ್ನವರು ಈ ವಿಧೇಯಕವನ್ನು ವಿರೋಧಿಸಿದ್ದಾರೆ. ಈ ವಿಧೇಯಕದ ಮೂಲಕ ರಾಜ್ಯ ಸರಕಾರಕ್ಕೆ ಯಾವುದೇ ಧಾರ್ಮಿಕ ಸ್ಥಳದ ಬಗ್ಗೆ ನಿರ್ಣಯ ತೆಗೆದುಕೊಳ್ಳುವ ಅಧಿಕಾರ ಸಿಗಲಿದೆ. ಸಾರ್ವಜನಿಕ ಸ್ಥಳದಲ್ಲಿ ಕಟ್ಟಿರುವ ಧಾರ್ಮಿಕ ಸ್ಥಳಗಳಿಗೂ ಈ ಮೂಲಕ ಸಂರಕ್ಷಣೆ ನೀಡಲಾಗಿದೆ.
Karnataka Assembly passes bill to protect religious structures amidst criticism over temple demolition in Mysuruhttps://t.co/bcqPB8fcTw
— OpIndia.com (@OpIndia_com) September 22, 2021

ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !