ಬೆಂಗಳೂರು – ಕರ್ನಾಟಕ ರಾಜ್ಯದಲ್ಲಿನ ದೇವಸ್ಥಾನಗಳು ಮತ್ತು ಅದಕ್ಕೆ ಸಂಬಂಧಿಸಿದ ಸಂಪತ್ತು ಇವುಗಳ ರಕ್ಷಣೆಗಾಗಿ ‘ಕರ್ನಾಟಕ ಧಾರ್ಮಿಕ ಸ್ಥಳ ಸಂರಕ್ಷಣೆ ವಿಧೇಯಕ’ವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು. ಕಾಂಗ್ರೆಸ್ನವರು ಈ ವಿಧೇಯಕವನ್ನು ವಿರೋಧಿಸಿದ್ದಾರೆ. ಈ ವಿಧೇಯಕದ ಮೂಲಕ ರಾಜ್ಯ ಸರಕಾರಕ್ಕೆ ಯಾವುದೇ ಧಾರ್ಮಿಕ ಸ್ಥಳದ ಬಗ್ಗೆ ನಿರ್ಣಯ ತೆಗೆದುಕೊಳ್ಳುವ ಅಧಿಕಾರ ಸಿಗಲಿದೆ. ಸಾರ್ವಜನಿಕ ಸ್ಥಳದಲ್ಲಿ ಕಟ್ಟಿರುವ ಧಾರ್ಮಿಕ ಸ್ಥಳಗಳಿಗೂ ಈ ಮೂಲಕ ಸಂರಕ್ಷಣೆ ನೀಡಲಾಗಿದೆ.
Karnataka Assembly passes bill to protect religious structures amidst criticism over temple demolition in Mysuruhttps://t.co/bcqPB8fcTw
— OpIndia.com (@OpIndia_com) September 22, 2021

‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ