ನವ ದೆಹಲಿ – ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ವಿವೇಕ ರಾಮ ಚೌಧರಿ ಇವರು ಆಯ್ಕೆಯಾಗಿದ್ದಾರೆ. ಪ್ರಸ್ತುತ ಮುಖ್ಯಸ್ಥ ಆರ್.ಕೆ.ಎಸ್. ಭದೌರಿಯಾ ಇವರು ಸೆಪ್ಟೆಂಬರ್ ೩೦ ರಂದು ನಿವೃತ್ತರಾಗಲಿದ್ದಾರೆ. ಹೊಸ ಏರ್ ಚೀಫ್ ಮಾರ್ಷಲ್ ವಿವೇಕ ಚೌಧರಿ ನಾಂದೇಡ ಜಿಲ್ಲೆಯ ಹದಗಾವ ತಾಲೂಕಿನ ಎಂಬ ಸಣ್ಣ ಹಳ್ಳಿಯವರಾಗಿದ್ದಾರೆ. ಅವರ ಪ್ರಾಥಮಿಕ ಶಿಕ್ಷಣ ನಾಂದೇಡನಲ್ಲಿ ಆಯಿತು. ವಿವೇಕ ಚೌಧರಿಯ ಅಜ್ಜ ಹದಗಾವ ತಾಲೂಕಿನ ಕೋಳಿಯ ಜಿಲ್ಲಾ ಪರಿಷತ್ ಶಾಲೆಯಲ್ಲಿ ಶಿಕ್ಷಕರಾಗಿದ್ದರು.
ನುರಿತ ಹಾಗೂ ಅನುಭವಿ ಪೈಲಟ್ ಏರ್ ಮಾರ್ಷಲ್ ವಿವೇಕ್ ರಾಮ್ ಚೌಧರಿಯವರನ್ನು ಭಾರತೀಯ ವಾಯುಪಡೆಯ ಮುಖ್ಯಸ್ಥರ ಹುದ್ದೆಗೆ ನೇಮಿಸಲು ಭಾರತ ಸರ್ಕಾರ ನಿರ್ಧರಿಸಿದೆ.#NewDelhi #VRchaudhari #IndianAirForce https://t.co/gShg2UecpU
— oneindiakannada (@OneindiaKannada) September 21, 2021

Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ