ಅನುಮಾನಾಸ್ಪದ ಮೃತ್ಯುವೆಂಬ ಸಂದೇಹದಿಂದ ಪೊಲೀಸರಿಂದ ವಿಚಾರಣೆ ಪ್ರಾರಂಭ

ಅಯೋಧ್ಯೆ (ಉತ್ತರಪ್ರದೇಶ) : ಇಲ್ಲಿನ ಶ್ರೀರಾಮ ಮಂತ್ರಾರ್ಥ ಮಂಡಪಮ್ ದೇವಸ್ಥಾನದ ಮೂರನೆಯ ಮಹಡಿಯಿಂದ ಕೆಳಗೆ ಬಿದ್ದು ಮಣಿರಾಮ ದಾಸ ಎಂಬ ಸಾಧುವು ಮೃತಪಟ್ಟಿದ್ದಾರೆ. ಪೊಲೀಸರು ಈ ಮೃತ್ಯುವಿನ ಅನ್ವೇಷಣೆಯನ್ನು ಪ್ರಾರಂಭಿಸಿದ್ದಾರೆ. ಇದು ಹತ್ಯೆಯೋ, ಆತ್ಮಹತ್ಯೆಯೋ ಅಥವಾ ಅಪಘಾತವೋ ಎಂದು ಕಂಡುಹಿಡಿಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಮೃತರಾಗುವ ಕೆಲವು ದಿನಗಳ ಹಿಂದಿನಿಂದ ಮಣಿರಾಮ ದಾಸರು ಜನರೊಂದಿಗೆ ಮಾತನಾಡುವುದನ್ನು ಕಡಿಮೆ ಮಾಡಿದ್ದರು. ಅವರು ಒತ್ತಡದಲ್ಲಿರುವಂತೆ ತೋರುತ್ತಿತ್ತು. ಅವರು ಮಾತನ್ನು ಸಹ ಕಮ್ಮಿ ಮಾಡಿದ್ದರು. ಪೊಲೀಸರು ಈ ಪ್ರಕರಣದಲ್ಲಿ ದೇವಸ್ಥಾನದ ಇತರ ಇಬ್ಬರು ಸಾಧುಗಳನ್ನು ವಿಚಾರಣೆ ಮಾಡುತ್ತಿದ್ದಾರೆ.
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath