ಅನುಮಾನಾಸ್ಪದ ಮೃತ್ಯುವೆಂಬ ಸಂದೇಹದಿಂದ ಪೊಲೀಸರಿಂದ ವಿಚಾರಣೆ ಪ್ರಾರಂಭ

ಅಯೋಧ್ಯೆ (ಉತ್ತರಪ್ರದೇಶ) : ಇಲ್ಲಿನ ಶ್ರೀರಾಮ ಮಂತ್ರಾರ್ಥ ಮಂಡಪಮ್ ದೇವಸ್ಥಾನದ ಮೂರನೆಯ ಮಹಡಿಯಿಂದ ಕೆಳಗೆ ಬಿದ್ದು ಮಣಿರಾಮ ದಾಸ ಎಂಬ ಸಾಧುವು ಮೃತಪಟ್ಟಿದ್ದಾರೆ. ಪೊಲೀಸರು ಈ ಮೃತ್ಯುವಿನ ಅನ್ವೇಷಣೆಯನ್ನು ಪ್ರಾರಂಭಿಸಿದ್ದಾರೆ. ಇದು ಹತ್ಯೆಯೋ, ಆತ್ಮಹತ್ಯೆಯೋ ಅಥವಾ ಅಪಘಾತವೋ ಎಂದು ಕಂಡುಹಿಡಿಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಮೃತರಾಗುವ ಕೆಲವು ದಿನಗಳ ಹಿಂದಿನಿಂದ ಮಣಿರಾಮ ದಾಸರು ಜನರೊಂದಿಗೆ ಮಾತನಾಡುವುದನ್ನು ಕಡಿಮೆ ಮಾಡಿದ್ದರು. ಅವರು ಒತ್ತಡದಲ್ಲಿರುವಂತೆ ತೋರುತ್ತಿತ್ತು. ಅವರು ಮಾತನ್ನು ಸಹ ಕಮ್ಮಿ ಮಾಡಿದ್ದರು. ಪೊಲೀಸರು ಈ ಪ್ರಕರಣದಲ್ಲಿ ದೇವಸ್ಥಾನದ ಇತರ ಇಬ್ಬರು ಸಾಧುಗಳನ್ನು ವಿಚಾರಣೆ ಮಾಡುತ್ತಿದ್ದಾರೆ.
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ