ಶಸ್ತ್ರಾಸ್ತ್ರ ಮತ್ತು ಸ್ಪೋಟಕಗಳು ಜಪ್ತಿ
ಈ ಭಯೋತ್ಪಾದರನ್ನು ಆಜೀವನಯಪರ್ಯಂತ ಸಾಕುವ ಬದಲು ಅವರ ಮೇಲೆ ಶೀಘ್ರಗತಿ ನ್ಯಾಯಾಲಯದಲ್ಲಿ ಮೊಕದ್ದಮೆಯನ್ನು ಹೂಡಿ ಗಲ್ಲು ಶಿಕ್ಷೆಯಾಗಲು ಪ್ರಯತ್ನ ಮಾಡಬೇಕು ! – ಸಂಪಾದಕರು

ತರಣತಾರಣ(ಪಂಜಾಬ) – ಪಂಜಾಬ ಪೊಲೀಸರು ಇಲ್ಲಿಂದ ಕುಲವಿಂದರ ಸಿಂಹ, ಕಮಲಪ್ರೀತ ಸಿಂಹ ಮಾನ ಮತ್ತು ಕಂವರ ಪಾಲ್ ಸಿಂಹ ಈ ಮೂವರು ಖಲಿಸ್ತಾನಿ ಭಯೋತ್ಪಾದರನ್ನು ಶಸ್ತ್ರಾಸ್ತ್ರ ಮತ್ತು ಸ್ಪೋಟಕಗಳ ಸಹಿತ ಬಂಧಿಸಿದ್ದಾರೆ. ಇವರೆಲ್ಲರೂ ಮೋಗಾ ಜಿಲ್ಲೆಯ ನಿವಾಸಿಗಳಾಗಿದ್ದಾರೆ. ಅವರು ಪಂಜಾಬಿನಲ್ಲಿ ಭಯೋತ್ಪಾದಕ ದಾಳಿ ಮಾಡುವ ಸಿದ್ಧತೆಯಲ್ಲಿದ್ದರು. ಪೊಲೀಸರು ಈಗ ಅಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
#NewsAlert | #Punjab: Tarn Taran cops arrest 3 terror suspects; hand grenade, pistol seized. Cordon & search operations are underway.
Gurpreet with latest updates & details. pic.twitter.com/OAzW9eV3K1
— TIMES NOW (@TimesNow) September 23, 2021
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!