
ಜಮ್ಮು – ದೆಹಲಿಯಲ್ಲಿ ಮೇ 21, 2018 ರಂದು ಒಂದು ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಅದರಲ್ಲಿ ಒಬ್ಬ ನಾಯಕನು ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರ ದಾಳಿಯಲ್ಲಿ 5 ಯೋಧರು ಹುತಾತ್ಮರಾದರು ಎಂದು ಹೇಳಿದ ನಂತರ ಕಾಶ್ಮೀರ ನಾಯಕ ಸುಶೀಲ ಪಂಡಿತ ಇವರು ಟ್ವೀಟ್ ಮಾಡಿದ್ದರು, ಆದರೆ ವಾಸ್ತವದಲ್ಲಿ ಆ ರೀತಿಯ ಘಟನೆ ನಡೆದಿರಲಿಲ್ಲ. ಆದ್ದರಿಂದ ಪಂಡಿತ ಇವರು ಟ್ವೀಟ್ಅನ್ನು ‘ಡಿಲಿಟ’ ಮಾಡಿದ್ದರು. ಆದರೆ ಮೊದಲೇ ಪಂಪೊರ ಪೊಲೀಸ್ ಠಾಣೆಯಲ್ಲಿ ಪಂಡಿತ ವಿರುದ್ಧ ಅಪರಾಧವನ್ನು ದಾಖಲಿಸಲಾಗಿತ್ತು. ಪಂಡಿತ ಇವರು ಈ ಅಪರಾಧವನ್ನು ರದ್ದು ಪಡಿಸುವಂತೆ ಜಮ್ಮು ಉಚ್ಚ ನ್ಯಾಯಾಲಯದಲ್ಲಿ ಬೇಡಿಕೆ ಸಲ್ಲಿಸಿದ್ದರು. ಅದನ್ನು ಅಂಗಿಕರಿಸಿ ಅಪರಾಧವನ್ನು ರದ್ದು ಪಡಿಸಲು ಉಚ್ಚ ನ್ಯಾಯಾಲಯವು ಆದೇಶಿಸಿದೆ.
J&K And L High Court Quashes FIR Against Activist Sushil Pandit For His Tweet On Killing Of CRPF Jawans Based On Rumour @neelakantha,@ISparshUpadhyay https://t.co/B7vrZT2jCc
— Live Law (@LiveLawIndia) September 22, 2021
ಉತ್ತರ ಪ್ರದೇಶ: ಶ್ರೀ ಚಾಮುಂಡಾ ದೇವಸ್ಥಾನದ ಜಾಗದಲ್ಲಿದ್ದ ಧಾರ್ಮಿಕ ಸ್ಥಳದ ಅತಿಕ್ರಮಣ ತೆರವು!
ಭಯೋತ್ಪಾದಕರ ಬೆಂಬಲಿಗರಿಗೆ ಸಿಂಧೂ ನದಿ ನೀರು ಸಿಗುವುದಿಲ್ಲ! – ರಕ್ಷಣಾ ಸಚಿವ
ಆಸ್ಪತ್ರೆಯಿಂದಲೇ ಔಷಧಗಳನ್ನು ಖರೀದಿಸುವಂತೆ ಒತ್ತಾಯಿಸಿದರೆ ಕ್ರಮ ಕೈಗೊಳ್ಳಲಾಗುವುದು! – ಮಹಾರಾಷ್ಟ್ರ
ಬಳ್ಳಾರಿ : ಹಣ ಪಡೆದು ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡುತ್ತಿರುವುದು ಪತ್ತೆ!
ಸಹಾರನ್ಪುರ (ಉತ್ತರ ಪ್ರದೇಶ) : ‘ಶ್ರೀ ಗೋಗಾ ಮಢಿ’ ತೀರ್ಥಕ್ಷೇತ್ರವನ್ನು ಮನೋರಂಜನೆಯ ಕೇಂದ್ರವನ್ನಾಗಿ ಮಾಡಿದ್ದಕ್ಕೆ ವಿರೋಧ!
ಬಂಗಾಳ ಪೊಲೀಸರಿಂದ ಮಧ್ಯರಾತ್ರಿ ಅಭಿಷೇಕ ಬ್ಯಾನರ್ಜಿ ಅವರ ನಿವಾಸದ ಮೇಲೆ ದಾಳಿ