
ಜಮ್ಮು – ದೆಹಲಿಯಲ್ಲಿ ಮೇ 21, 2018 ರಂದು ಒಂದು ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಅದರಲ್ಲಿ ಒಬ್ಬ ನಾಯಕನು ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರ ದಾಳಿಯಲ್ಲಿ 5 ಯೋಧರು ಹುತಾತ್ಮರಾದರು ಎಂದು ಹೇಳಿದ ನಂತರ ಕಾಶ್ಮೀರ ನಾಯಕ ಸುಶೀಲ ಪಂಡಿತ ಇವರು ಟ್ವೀಟ್ ಮಾಡಿದ್ದರು, ಆದರೆ ವಾಸ್ತವದಲ್ಲಿ ಆ ರೀತಿಯ ಘಟನೆ ನಡೆದಿರಲಿಲ್ಲ. ಆದ್ದರಿಂದ ಪಂಡಿತ ಇವರು ಟ್ವೀಟ್ಅನ್ನು ‘ಡಿಲಿಟ’ ಮಾಡಿದ್ದರು. ಆದರೆ ಮೊದಲೇ ಪಂಪೊರ ಪೊಲೀಸ್ ಠಾಣೆಯಲ್ಲಿ ಪಂಡಿತ ವಿರುದ್ಧ ಅಪರಾಧವನ್ನು ದಾಖಲಿಸಲಾಗಿತ್ತು. ಪಂಡಿತ ಇವರು ಈ ಅಪರಾಧವನ್ನು ರದ್ದು ಪಡಿಸುವಂತೆ ಜಮ್ಮು ಉಚ್ಚ ನ್ಯಾಯಾಲಯದಲ್ಲಿ ಬೇಡಿಕೆ ಸಲ್ಲಿಸಿದ್ದರು. ಅದನ್ನು ಅಂಗಿಕರಿಸಿ ಅಪರಾಧವನ್ನು ರದ್ದು ಪಡಿಸಲು ಉಚ್ಚ ನ್ಯಾಯಾಲಯವು ಆದೇಶಿಸಿದೆ.
J&K And L High Court Quashes FIR Against Activist Sushil Pandit For His Tweet On Killing Of CRPF Jawans Based On Rumour @neelakantha,@ISparshUpadhyay https://t.co/B7vrZT2jCc
— Live Law (@LiveLawIndia) September 22, 2021
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
ಚುಡಾಯಿಸುವುದನ್ನು ವಿರೋಧಿಸಿದ ಅಪ್ರಾಪ್ತ ಹಿಂದೂ ಹುಡುಗಿಯನ್ನು ನಾಲ್ಕನೇ ಮಹಡಿಯಿಂದ ಕೆಳಗೆ ತಳ್ಳಿದ ಶಹನವಾಜ: ಹುಡುಗಿಯ ಸಾವು : Gaziyabaad Shahnawaz Murders
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ