೫ ಎಕೆ-೪೭ ರೈಫಲ, ೫ ಪಿಸ್ತೂಲ ಮತ್ತು ೭೦ ಗ್ರೆನೆಡ ಜಪ್ತ
೩-೪ ಭಯೋತ್ಪಾದಕರನ್ನು ಕೊಲ್ಲುವುದರಿಂದ) ಮೂಲಕ ಭಯೋತ್ಪಾದನೆ ಮುಗಿಯುವದಿಲ್ಲ, ಆದರೆ ಅದರ ನಿರ್ಮಾಪಕನಾಗಿರುವ ಪಾಕಿಸ್ತಾನವನ್ನು ನಾಶಗೊಳಿಸುವುದು ಅವಶ್ಯಕ!

ಉರಿ (ಜಮ್ಮು-ಕಾಶ್ಮೀರ) – ಇಲ್ಲಿಯ ರಾಮಪುರ ಸೆಕ್ಟರ ಹತ್ತಿರವಿರುವ ಗಡಿಯಲ್ಲಿ ಒಳ ನುಸುಳುತ್ತಿದ್ದ ೩ ಜಿಹಾದಿ ಭಯೋತ್ಪಾದಕರನ್ನು ಭಾರತೀಯ ಸೈನ್ಯವು ಕೊಂದುಹಾಕಿದೆ. ಅವರಿಂದ ೫ ಎಕೆ-೪೭ ರೈಫಲ, ೫ ಪಿಸ್ತೂಲ ಮತ್ತು ೭೦ ಗ್ರೆನೆಡ ಜಫ್ತಿ ಮಾಡಲಾಗಿದೆ. ಇಲ್ಲಿಯ ಅರಣ್ಯದಲ್ಲಿ ೬ ಭಯೋತ್ಪಾದಕರು ಅಡಗಿರುವ ಬಗ್ಗೆ ಮಾಹಿತಿ ಸೈನ್ಯಕ್ಕೆ ಸಿಕ್ಕ ನಂತರ ನಡೆಸಿದ ಶೋಧಕಾರ್ಯದ ಸಮಯದಲ್ಲಿ ಭಯೋತ್ಪಾದಕರು ಸೈನ್ಯದ ಮೇಲೆ ಗುಂಡಿನ ದಾಳಿ ನಡೆಸಿದಾಗ ಆದ ಚಕಮಕಿಯಲ್ಲಿ ಈ ಭಯೋತ್ಪಾದಕರು ಹತರಾದರು. ಇತರ ೩ ಭಯೋತ್ಪಾದಕರು ಅಲ್ಲಿಂದ ಪಲಾಯನಗೈದಿದ್ದಾರೆ. ಸೈನಿಕರು ಅವರನ್ನು ಹುಡುಕುತ್ತಿದ್ದಾರೆ. ಈ ಚಕಮಕಿಯಾಗುವ ಮೊದಲು ಶೋಪಿಯಾದಲ್ಲಿಯ ಚಿತ್ರಾಗಾಮ ಎಂಬ ಊರಿನಲ್ಲಾದ ಇತರ ಒಂದು ಚಕಮಕಿಯಲ್ಲಿ ಅನಾಯತ ಅಹಮದ ಡಾರ ಎಂಬ ಭಯೊತ್ಪಾದಕನು ಹತನಾಗಿದ್ದಾನೆ.
ಕೊಲೆ ಪ್ರಕರಣವನ್ನು ವಿರೋಧಿಸಿದವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ!
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC