ಚರ್ಚ್ ಮತ್ತು ಮಸೀದಿಗಳಲ್ಲಿ ಮಕ್ಕಳ ಮೇಲೆ ದೊಡ್ಡ ಪ್ರಮಾಣದಲ್ಲಿ ಲೈಂಗಿಕ ಶೋಷಣೆಯಾಗುವ ಘಟನೆಗಳು ಬೆಳಕಿಗೆ ಬರುತ್ತಿದ್ದರೂ ಈ ವಿಷಯವಾಗಿ ಪ್ರಸಾರಮಾಧ್ಯಮಗಳು ಎಂದಿಗೂ ಚರ್ಚೆಗಳನ್ನು ಆಯೋಜಿಸುವುದಿಲ್ಲ. ಅಥವಾ ಪ್ರಗತಿ(ಅಧೋಗತಿ)ಪರರು ಮತ್ತು ಜಾತ್ಯತೀತವಾದಿಗಳು ಬಾಯಿ ಬಿಡುವುದಿಲ್ಲ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ ! – ಸಂಪಾದಕರು

ಅಲಿಗಡ (ಉತ್ತರ ಪ್ರದೇಶ) – ಅಲಿಗಡನ ರೋರಾವರ ಪ್ರದೇಶದ ಒಂದು ಮಸೀದಿಯಲ್ಲಿ ಕುರಾನ ಕಲಿಯಲು ಹೋಗುತ್ತಿದ್ದ 12 ವರ್ಷದ ಹುಡುಗನನ್ನು ಅಲ್ಲಿಯ ಮೌಲ್ವಿ ಲೈಂಗಿಕ ಶೋಷಣೆಗೈದ ಘಟನೆ ನಡೆದಿದೆ. ಆ ಹುಡುಗನು ಮನೆಗೆ ಹೋಗಿ ನಡೆದಿರುವ ಘಟನೆಯ ಬಗ್ಗೆ ಮಾಹಿತಿ ನೀಡಿದ ಮೇಲೆ ಮೌಲ್ವಿಯ ವಿರುದ್ಧ ಪೊಲೀಸರಲ್ಲಿ ದೂರು ದಾಖಲಿಸಲಾಗಿದೆ. ನಂತರ ಮೌಲ್ವಿಯನ್ನು ಬಂಧಿಸಲಾಯಿತು. ಈ ಪ್ರಕರಣದ ನಂತರ ನಾಗರಿಕರಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಘಟನೆಯ ವಿಚಾರಣೆಯ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ