
ನವ ದೆಹಲಿ – ಕೇರಳದ ಮಲಬಾರಿನಲ್ಲಿ 1921 ರಲ್ಲಿ ಮೊಪಲಾ ಹತ್ಯಾಕಾಂಡದ ಮೂಲಕ ಆಯೋಜನಾಬದ್ಧವಾಗಿ ಹಿಂದೂಗಳ ನರ ಸಂಹಾರ ಮಾಡಲಾಯಿತು. ಉಗ್ರರು 10 ಸಾವಿರಕ್ಕಿಂತಲೂ ಹೆಚ್ಚು ಹಿಂದೂಗಳನ್ನು ಹತ್ಯೆಗೈದರು, ಅನೇಕ ದೇವಸ್ಥಾನಗಳನ್ನು ಕೆಡವಿದರು, ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಇವರು ಹೇಳಿದರು. ಅವರು ಇಲ್ಲಿ ‘ಪಾಂಚಜನ್ಯ’ ನಿಯತಕಾಲಿಕೆಯ ಒಂದು ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ‘ಡಾ. ಬಾಬಾಸಾಹೇಬ್ ಅಂಬೇಡ್ಕರ ಇವರ ‘ಪಾಕಿಸ್ತಾನ ಅಂಡ್ ದ ಪಾರ್ಟೇಶನ್ ಆಫ್ ಇಂಡಿಯಾ’ ಈ ಪುಸ್ತಕದಲ್ಲಿ ಈ ಘಟನೆಯ ಉಲ್ಲೇಖವಿದೆ’, ಎಂದು ಸಹ ಯೋಗಿ ಆದಿತ್ಯನಾಥ್ ಇವರು ಹೇಳಿದರು.
Left historians whitewashed 1921 Malabar genocide of Hindus as a peasant uprising: What Yogi Adityanath said about Jihadis shaming mankind#MalabarHinduGenocideDayhttps://t.co/3dvUrruziE
— OpIndia.com (@OpIndia_com) September 25, 2021
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ