ಕಾರ್ಮಿಕರ ಸಂಘಟನೆಗಳಿಂದ ವಿರೋಧ

ನವ ದೆಹಲಿ – ದೇಶದ ಜನಸಾಮಾನ್ಯರಿಗೂ (ನಾಗರಿಕರೂ) ರೈಲ್ವೇ ಆಸ್ಪತ್ರೆಯಲ್ಲಿ ಶುಶ್ರೂಷೆ ಸಿಗುವ ಸಾಧ್ಯತೆ ಕಂಡುಬರುತ್ತಿದೆ. ಕೇಂದ್ರ ಸರಕಾರವು ಈ ಸಂದರ್ಭದಲ್ಲಿ ಪ್ರಸ್ತಾಪನೆಯನ್ನು ತಯಾರಿಸಿ ಉತ್ತರ-ಮಧ್ಯ ರೈಲ್ವೆ ವಿಭಾಗ ಸೇರಿದಂತೆ ಎಲ್ಲಾ ವಿಭಾಗೀಯ ಕಛೇರಿಗಳಿಗೆ ಕಳುಹಿಸಿದೆ. ದೇಶದಾದ್ಯಂತ ಒಟ್ಟು 125 ಆಸ್ಪತ್ರೆಗಳಿವೆ. ಅದೇ ರೀತಿ 586 ಹೆಲ್ತ್ ಯುನಿಟ್ ಹಾಗೂ ಪಾಲಿಕ್ಲಿನಿಕ್ (ಬಹುಚಿಕಿತ್ಸಾ ಕೇಂದ್ರ)ಗಳಿವೆ. ಅಲ್ಲಿ ಕೇವಲ ರೈಲ್ವೆ ಕೆಲಸಗಾರರಿಗೆ ಹಾಗೂ ಅವರ ಕುಟುಂಬದವರಿಗೆ ಶುಶ್ರೂಷೆ ನೀಡಲಾಗುತ್ತದೆ. ರೈಲ್ವೆ ಸಿಬ್ಬಂದಿ ಸಂಘಟನೆಗಳು ಈ ಪ್ರಸ್ತಾಪವನ್ನು ವಿರೋಧಿಸಿದೆ. `ಜನಸಾಮಾನ್ಯರಿಗೆ ಶುಶ್ರೂಷೆ ನೀಡುವುದಾದರೆ, ಅದರಿಂದ ರೈಲ್ವೆ ಸಿಬ್ಬಂದಿ ಹಾಗೂ ನಿವೃತ್ತ ಸಿಬ್ಬಂದಿಗಳಿಗೆ ಅದರಿಂದ ಅಡಚಣೆಯಾಗಬಹುದು’, ಎಂಬುದು ಸಂಘಟನೆಗಳ ಹೇಳಿಕೆಯಾಗಿದೆ.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”