ಶಿರಸಿ – ಸನಾತನ ಸಂಸ್ಥೆ ಮೊದಲಿನಿಂದಲೂ ಧರ್ಮದ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನ ಮಾಡುತ್ತಿದೆ. ಈಗ ಈ ಗ್ರಂಥ ಅಭಿಯಾನದ ಮಾಧ್ಯಮದಿಂದ ಜ್ಞಾನಶಕ್ತಿಯನ್ನು ಪ್ರಸಾರ ಮಾಡುವುದು, ತುಂಬ ಒಳ್ಳೆಯದಿದೆ. ಅದಕ್ಕೆ ನಮ್ಮ ಸಹಕಾರ ಖಂಡಿತ ಇರುವುದು, ಎಂದು ಶ್ರೀ ಸೊಂದಾ ಸ್ವರ್ಣವಲ್ಲಿ ಮಠದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಇವರು ಸನಾತನ ಸಂಸ್ಥೆಯ ಸಾಧಕರಿಗೆ ಆಶಿರ್ವಾದ ನೀಡಿದರು. ಸನಾತನ ಸಂಸ್ಥೆಯ ವತಿಯಿಂದ ‘ಸನಾತನ ಧರ್ಮ ಜ್ಞಾನಶಕ್ತಿ ಅಭಿಯಾನ’ ಹಮ್ಮಿಕೊಳ್ಳಲಾಗುತ್ತಿದೆ. ಸನಾತನದ ವಿವಿಧ ವಿಷಯಗಳ ಬಗೆಗಿನ ಗ್ರಂಥ ಸಮಾಜದ ತನಕ ತಲುಪಿಸುವುದು ಈ ಅಭಿಯಾನದ ಉದ್ದೇಶವಾಗಿದೆ. ಈ ಬಗ್ಗೆ ಸ್ವಾಮೀಜಿಯವರರಿಗೆ ಮಾಹಿತಿ ನೀಡಲಾಗಿದೆ. ಈ ಸಮಯದಲ್ಲಿ ಸನಾತನ ಸಂಸ್ಥೆಯ ಸೌ. ಭಾವನಾ ನೆತ್ರೆಕರ, ಸೌ. ಸುಮಂಗಲಾ ನಾಯಕ ಮತ್ತು ಶ್ರೀ. ಶರತಕುಮಾರ ಇವರು ಉಪಸ್ಥಿತರಿದ್ದರು.

‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ