ಪಾಕಿಸ್ತಾನದ ಬೆಂಬಲದೊಂದಿಗೆ ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುತ್ತಿರುವ ಖಲಿಸ್ತಾನಿಗಳು ಈ ಬಗ್ಗೆ ಏಕೆ ಬಾಯಿ ತೆರೆಯುವುದಿಲ್ಲ? ಅಥವಾ ಪಾಕಿಸ್ತಾನದಲ್ಲಾಗುತ್ತಿರುವ ಸಿಖ್ ರ ನರಮೇಧವು ಅವರಿಗೆ ಒಪ್ವಿಗೆ ಇದೆಯೆ?- ಸಂಪಾದಕರು

ಪೇಶವರ(ಪಾಕಿಸ್ತಾನ) – ಇಲ್ಲಿ ಇಲ್ಲಿ, ಸಿಖ್ ಸಮುದಾಯದ ಯುನಾನಿ ವೈದ್ಯ ಸರ್ದಾರ್ ಸತ್ನಾಮ್ ಸಿಂಹ (ಖಾಲ್ಸಾ) ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕ್ರೂರವಾಗಿ ಹತ್ಯೆಗೈದಿದ್ದಾರೆ. ಪೊಲೀಸರು ನೀಡಿದ ಮಾಹಿತಿಗನುಸಾರ ಡಾ. ಸಿಂಹ ಇವರ ಮೇಲೆ ೪ ಗುಂಡು ಹಾರಿಸಲಾಯಿತು. ಡಾ.ಸಿಂಹರು ಹಸನದಲ ಇಲ್ಲಿ ವಾಸ್ತವ್ಯವಾಗಿದ್ದರು. ನಗರದಲ್ಲಿ ಒಂದು ಚಾರಿಟಿ ಆಸ್ಪತ್ರೆಯನ್ನು ನಡೆಸುತ್ತಿದ್ದರು. (ಯುನಾನಿ ಹೆಸರಿನ ವೈದ್ಯಕೀಯ ಉಪಚಾರದಿಂದ ಪದ್ಧತಿಯು ಅರಬಿ ಇರಾಣಿ ಪದ್ಧತಿಯಾಗಿದೆ ಮತ್ತು ಇದನ್ನು ಮುಖ್ಯವಾಗಿ ಮುಸಲ್ಮಾನ ದೇಶಗಳಲ್ಲಿ ಬಳಸಲಾಗುತ್ತದೆ.
Pakistan: Prominent Sikh community member shot dead outside his Dawakhana in Peshawarhttps://t.co/w5Yct8lg0i
— OpIndia.com (@OpIndia_com) September 30, 2021
Singapore Blocks Anti-India Content: ಭಾರತೀಯರನ್ನು ಅಪಖ್ಯಾತಿಗೊಳಿಸುವ ಚೀನಿ ನಾಗರಿಕರ ಆನ್ ಲೈನ್ ಅಭಿಯಾನವನ್ನು ಬಯಲಿಗೆಳೆದ ಸಿಂಗಾಪುರ ಸರಕಾರ
ಭಾರತದಲ್ಲಿ ಕುಸಿಯುತ್ತಿರುವ ಪ್ರಜನನ ದರದ ಕುರಿತು ಇಲಾನ್ ಮಸ್ಕ್ ಕಳವಳ
ಅಮೆರಿಕದಲ್ಲಿ ಅಪರಿಚಿತರಿಂದ ಭಾರತೀಯ ಯುವಕನ ಗುಂಡಿಕ್ಕಿ ಕೊಲೆ
ಟ್ರಂಪ್ ಸರಕಾರದ ಮೇಲೆ ಇಸ್ರೇಲ್ ಬೇಹುಗಾರಿಕೆ ಮಾಡುತ್ತಿದೆ! – ಅಮೆರಿಕ
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಅಂಡಮಾನ್ ನ ‘ಶಾಲೋ ಆಫ್ಶೋರ್ ಬ್ಲಾಕ್’ನಲ್ಲಿ ಎರಡನೇ ಅತಿ ದೊಡ್ಡ ನೈಸರ್ಗಿಕ ಅನಿಲದ ನಿಕ್ಷೇಪ ಪತ್ತೆ